Webdunia - Bharat's app for daily news and videos

Install App

ಸಮಂತಾ ಸಿಕ್ಕರೆ ತಬ್ಬಿಕೊಳ್ಳುವ ಆಸೆಯಂತೆ ನಾಗಚೈತನ್ಯಗೆ

Webdunia
ಬುಧವಾರ, 10 ಆಗಸ್ಟ್ 2022 (09:45 IST)
ಹೈದರಾಬಾದ್: ಸಮಂತಾ ಋತು ಪ್ರಭುವಿನಿಂದ ದೂರವಾಗಿದ್ದರೂ ನಟ ನಾಗಚೈತನ್ಯ ಇನ್ನೂ ಹಳೆಯ ಹೆಂಡತಿಯನ್ನು ಮರೆತಿಲ್ಲ ಎನ್ನುವುದಕ್ಕೆ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆಯೇ ಸಾಕ್ಷಿ.

ಸಂದರ್ಶನವೊಂದರಲ್ಲಿ ನಾಗಚೈತನ್ಯಗೆ ಸಮಂತಾ ಮತ್ತೆ ಸಿಕ್ಕರೆ ಏನು ಮಾಡುತ್ತೀರಿ ಎಂದು ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ನಾಗಚೈತನ್ಯ ಕೊಟ್ಟ ಉತ್ತರ ಎಲ್ಲರನ್ನೂ ಅಚ್ಚರಿಗೊಳಗಾಗಿಸಿದೆ.

‘ಮೊದಲು ಹಾಯ್ ಹೇಳಿ ಬಳಿಕ ತಬ್ಬಿಕೊಳ್ಳುತ್ತೇನೆ’ ಎಂದಿದ್ದಾರೆ. ಸಮಂತಾ ಮತ್ತು ತಮ್ಮ ಮದುವೆಯ ಸವಿನೆನಪಿನಲ್ಲಿ ನಾಗಚೈತನ್ಯ ಟ್ಯಾಟೂ ಹಾಕಿಸಿಕೊಂಡಿದ್ದರು. ಈ ಟ್ಯಾಟೂ ಈಗಲೂ ನಾಗಚೈತನ್ಯ ಕೈಯಲ್ಲಿದೆ. ಇದನ್ನು ಅಳಿಸುವ ಯೋಚನೆಯೂ ಸದ್ಯಕ್ಕಿಲ್ಲ ಎಂದಿದ್ದಾರೆ ನಾಗಚೈತನ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ಮುಂದಿನ ಸುದ್ದಿ
Show comments