Webdunia - Bharat's app for daily news and videos

Install App

ಪ್ರತಿಭಟನೆಗೆ ಬಗ್ಗಿಲ್ಲ “ನಾಗರಹಾವು”

ಕೃಷ್ಣವೇಣಿ. ಕೆ.
ಗುರುವಾರ, 20 ಅಕ್ಟೋಬರ್ 2016 (10:16 IST)
ಬೆಂಗಳೂರು: ನಟ ಸಾರ್ವಭೌಮ ವಿಷ್ಣುವರ್ಧನ್  ಗ್ರಾಫಿಕ್ ನಲ್ಲಿ ಕಾಣಿಸಿಕೊಂಡಿರುವ 201 ನೇ ಚಿತ್ರ “ನಾಗರಹಾವು” ಯಶಸ್ವಿಯಾಗಿ ಎರಡನೇ ವಾರಕ್ಕೆ ಮುನ್ನುಗ್ಗುತ್ತಿದೆ. ಈ ವಾರ ಬೇರೆ ಯಾವುದೇ ಚಿತ್ರಗಳು ಬಿಡುಗಡೆಯಾಗದೇ ಇರುವುದು ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಿದೆ.

ಅಲ್ಲದೆ ಚಿತ್ರ ಬಿಡುಗಡೆಯಾದಾಗ ನಟಿ ರಮ್ಯಾ ವಿರುದ್ಧ ಕಾವೇರಿ ವಿವಾದ ವಿಚಾರದಲ್ಲಿ ಆಕ್ರೋಶಗೊಂಡಿರುವ ಮಂಡ್ಯ ಭಾಗ ಜನತೆ ಥಿಯೇಟರ್ ಮುಂದೆ ಪ್ರತಿಭಟನೆ ಮಾಡಿದ್ದರು. ಆದರೆ ಯಾವುದೇ ಗಲಾಟೆಯೂ ಚಿತ್ರಕ್ಕೆ ತೊಂದರೆ ಮಾಡಿಲ್ಲ. ಕಲೆಕ್ಷನ್ ಗೂ ತೊಂದರೆ ಕೊಟ್ಟಿಲ್ಲ ಎಂದು ಚಿತ್ರ ತಂಡದ ಮೂಲಗಳು ತಿಳಿಸಿವೆ.

ವಿಶೇಷವೆಂದರೆ ಇದೇ ಭಾಗದಲ್ಲಿ ಹೆಚ್ಚು ಕಲೆಕ್ಷನ್ ಆಗಿದೆ ಎನ್ನುತ್ತಿವೆ ಮುಲಗಳು. ವಿಷ್ಣುವರ್ಧನ್, ರಮ್ಯಾ ಅಭಿನಯವಿರುವ ಕಾರಣ ಚಿತ್ರಕ್ಕೆ ಯಾವುದೇ ತೊಂದರೆಯಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments