Webdunia - Bharat's app for daily news and videos

Install App

ಮಗ-ಸೊಸೆ ವಿಚ್ಛೇದನ: ಭಾವುಕರಾದ ನಾಗಾರ್ಜುನ

Webdunia
ಶನಿವಾರ, 2 ಅಕ್ಟೋಬರ್ 2021 (20:31 IST)
ಹೈದರಾಬಾದ್: ಪುತ್ರ ನಾಗಚೈತನ್ಯ ಮತ್ತು ಸಮಂತಾ ಋತು ಪ್ರಭು ವೈವಾಹಿಕ ಜೀವನ ಮುರಿದು ಬಿದ್ದ ಬೆನ್ನಲ್ಲೇ ನಟ ನಾಗಾರ್ಜುನ ಅಕ್ಕಿನೇನಿ ಸಾಮಾಜಿಕ ಜಾಲತಾಣದಲ್ಲಿ ಭಾವುಕರಾಗಿ ಸಂದೇಶವೊಂದನ್ನು ಬರೆದಿದ್ದಾರೆ.


ನಾಗಚೈತನ್ಯ ಮತ್ತು ಸಮಂತಾ ನಡುವಿನ ಸಂಬಂಧ ಸರಿಪಡಿಸಲು ನಾಗಾರ್ಜುನ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ. ಹಾಗಿದ್ದರೂ ಪ್ರಯೋಜನವಾಗಿಲ್ಲ. ಇಂದು ಇಬ್ಬರೂ ಸಾಮಾಜಿಕ ಜಾಲತಾಣ ಮೂಲಕ ಬೇರೆಯಾಗುತ್ತಿರುವುದಾಗಿ ಪ್ರಕಟಿಸಿದ್ದರು.

ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ನಾಗಾರ್ಜುನ, ‘ಭಾರವಾದ ಹೃದಯದಿಂದ ಇದನ್ನು ಹೇಳುತ್ತಿದ್ದೇನೆ. ಸ್ಯಾಮ್ ಮತ್ತು ಚೈ ನಡುವೆ ಆಗಿದ್ದು ದುರದೃಷ್ಟಕರ. ಗಂಡ-ಹೆಂಡತಿ ನಡುವೆ ನಡೆಯುವುದು ತೀರಾ ವೈಯಕ್ತಿಕ. ಸ್ಯಾಮ್ ಮತ್ತು ಚೈ ಇಬ್ಬರೂ ನನಗೆ ಪ್ರೀತಿ ಪಾತ್ರರು. ನನ್ನ ಕುಟುಂಬ ಯಾವತ್ತೂ ಸ್ಯಾಮ್ ಜೊತೆ ಕಳೆದ ಒಳ್ಳೆಯ ಕ್ಷಣಗಳನ್ನು ನೆನಪು ಮಾಡಿಕೊಳ್ಳುತ್ತದೆ ಮತ್ತು ಅವಳು ಯಾವತ್ತೂ ನಮಗೆ ಪ್ರೀತಿ ಪಾತ್ರಳಾಗಿಯೇ ಇರುತ್ತಾಳೆ. ಇಬ್ಬರಿಗೂ ಧೈರ್ಯಕೊಟ್ಟು ದೇವರು ಕಾಪಾಡಲಿ’ ಎಂದು ನಾಗಾರ್ಜುನ ಭಾವುಕರಾಗಿ ಸಂದೇಶ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments