Webdunia - Bharat's app for daily news and videos

Install App

ಮಗನ ವಿಚ್ಛೇದನ ಕುರಿತು ಮೊದಲ ಬಾರಿಗೆ ಮೌನ ಮುರಿದ ನಾಗಾರ್ಜುನ

Webdunia
ಶುಕ್ರವಾರ, 28 ಜನವರಿ 2022 (08:40 IST)
ಹೈದರಾಬಾದ್: ಮಗ-ಸೊಸೆ ವಿಚ್ಛೇದನದ ಕುರಿತು ಇದೇ ಮೊದಲ ಬಾರಿಗೆ ನಟ ನಾಗಾರ್ಜುನ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ಮಗ ನಾಗಾರ್ಜುನ ಮತ್ತು ಸಮಂತಾ ಅಕ್ಟೋಬರ್ ನಲ್ಲಿ ವಿವಾಹ ವಿಚ್ಛೇದನ ಮಾಡಿಕೊಳ್ಳುತ್ತಿರುವುದಾಗಿ ಘೋಷಿಸಿದ್ದರು. ಇದಕ್ಕೆ ಕಾರಣವೇನೆಂಬುದು ಬಹಿರಂಗವಾಗಿರಲಿಲ್ಲ.

ಆದರೆ ಈಗ ನಾಗಾರ್ಜುನ, ಮಗ ಮತ್ತು ಸೊಸೆ ಬೇರೆಯಾಗಿದ್ದರ ಬಗ್ಗೆ ಮಾತನಾಡಿದ್ದಾರೆ. ‘ಮೊದಲು ಸಮಂತಾ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ನನ್ನ ಮಗ ಕೂಡಾ ಒಪ್ಪಿದ್ದ. ಆದರೆ ಈ ವಿಚಾರವನ್ನು ನನಗೆ ಹೇಳಲು ನಾಗ ಹಿಂಜರಿದಿದ್ದ. ನನಗೆ ಹೇಳಿದ ಮೇಲೆ ಚಿಂತೆಯಾಗುತ್ತದೆ ಎಂದು ಸಮಾಧಾನ ಮಾಡಿದ್ದ. 2021 ರಲ್ಲಿ ಇಬ್ಬರೂ ಒಟ್ಟಿಗೆ ಹೊಸ ವರ್ಷಾಚರಣೆ ಮಾಡಿದ್ದರು. ಬಹುಶಃ ಇದಾದ ಬಳಿಕವೇ ಇಬ್ಬರ ನಡುವೆ ಸಮಸ್ಯೆ ಶುರುವಾಯಿತು’ ಎಂದು ನಾಗಾರ್ಜುನ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments