ಮಗನ ವಿಚ್ಛೇದನ ಕುರಿತು ಮೊದಲ ಬಾರಿಗೆ ಮೌನ ಮುರಿದ ನಾಗಾರ್ಜುನ

Webdunia
ಶುಕ್ರವಾರ, 28 ಜನವರಿ 2022 (08:40 IST)
ಹೈದರಾಬಾದ್: ಮಗ-ಸೊಸೆ ವಿಚ್ಛೇದನದ ಕುರಿತು ಇದೇ ಮೊದಲ ಬಾರಿಗೆ ನಟ ನಾಗಾರ್ಜುನ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ಮಗ ನಾಗಾರ್ಜುನ ಮತ್ತು ಸಮಂತಾ ಅಕ್ಟೋಬರ್ ನಲ್ಲಿ ವಿವಾಹ ವಿಚ್ಛೇದನ ಮಾಡಿಕೊಳ್ಳುತ್ತಿರುವುದಾಗಿ ಘೋಷಿಸಿದ್ದರು. ಇದಕ್ಕೆ ಕಾರಣವೇನೆಂಬುದು ಬಹಿರಂಗವಾಗಿರಲಿಲ್ಲ.

ಆದರೆ ಈಗ ನಾಗಾರ್ಜುನ, ಮಗ ಮತ್ತು ಸೊಸೆ ಬೇರೆಯಾಗಿದ್ದರ ಬಗ್ಗೆ ಮಾತನಾಡಿದ್ದಾರೆ. ‘ಮೊದಲು ಸಮಂತಾ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ನನ್ನ ಮಗ ಕೂಡಾ ಒಪ್ಪಿದ್ದ. ಆದರೆ ಈ ವಿಚಾರವನ್ನು ನನಗೆ ಹೇಳಲು ನಾಗ ಹಿಂಜರಿದಿದ್ದ. ನನಗೆ ಹೇಳಿದ ಮೇಲೆ ಚಿಂತೆಯಾಗುತ್ತದೆ ಎಂದು ಸಮಾಧಾನ ಮಾಡಿದ್ದ. 2021 ರಲ್ಲಿ ಇಬ್ಬರೂ ಒಟ್ಟಿಗೆ ಹೊಸ ವರ್ಷಾಚರಣೆ ಮಾಡಿದ್ದರು. ಬಹುಶಃ ಇದಾದ ಬಳಿಕವೇ ಇಬ್ಬರ ನಡುವೆ ಸಮಸ್ಯೆ ಶುರುವಾಯಿತು’ ಎಂದು ನಾಗಾರ್ಜುನ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್, ಆತನ ಮಗನ ವಿರುದ್ಧ 23 ಪ್ರಕರಣ, ಲುಕ್‌ ಔಟ್ ನೋಟಿಸ್ ಜಾರಿ

ದರ್ಶನ್ ಜೈಲು ಸೇರಿದ ಬೆನ್ನಲ್ಲೇ ಫಾರ್ಮ್ ಹೌಸ್ ನ ಕುದುರೆಗಳ ಮಾರಾಟ

ರಾಜ್ಯ ಸರ್ಕಾರದ ವಿಶೇಷ ಯೋಜನೆಗೆ ರಾಯಭಾರಿಯಾದ ವಸಿಷ್ಠ ಸಿಂಹ

ಬಿಗ್‌ಬಾಸ್‌ ವೀಕ್ಷಕರಲ್ಲಿ ಕ್ಷಮೆಕೋರಿದ ಕಲರ್ಸ್ ಕನ್ನಡ ವಾಹಿನಿ

ಮುಂದಿನ ಸುದ್ದಿ
Show comments