Webdunia - Bharat's app for daily news and videos

Install App

ಸಮಂತಾ-ನಾಗಚೈತನ್ಯ ದಾಂಪತ್ಯ ಸರಿಪಡಿಸಲು ಮುಂದಾದ ನಾಗಾರ್ಜುನ

Webdunia
ಸೋಮವಾರ, 13 ಸೆಪ್ಟಂಬರ್ 2021 (17:01 IST)
ಹೈದರಾಬಾದ್: ಟಾಲಿವುಡ್ ನ ಮೋಸ್ಟ್ ವಾಂಟೆಡ್ ಜೋಡಿ ಎನಿಸಿಕೊಂಡಿದ್ದ ಸಮಂತಾ ಪ್ರಭು ಮತ್ತು ನಾಗಚೈತನ್ಯ ನಡುವಿನ ವೈವಾಹಿಕ ಬದುಕು ಮುರಿದುಬಿದ್ದಿದೆ ಎಂಬ ಸುದ್ದಿ ಹರಡಿದೆ. ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವುದಂತೂ ಸ್ಪಷ್ಟವಾಗಿದೆ.


2017 ರಲ್ಲಿ ಪ್ರೀತಿಸಿದ ಮದುವೆಯಾದ ಈ ಜೋಡಿಯನ್ನು ಒಂದುಗೂಡಿಸಲು ಈಗ ನಾಗಚೈತನ್ಯ ತಂದೆ, ನಟ ನಾಗಾರ್ಜುನ ಇನ್ನಿಲ್ಲದ ಪ್ರಯತ್ನಪಡುತ್ತಿದ್ದಾರಂತೆ.

ಇಬ್ಬರ ನಡುವೆ ಸಮಸ್ಯೆಯೇನೆಂದು ತಿಳಿದುಕೊಂಡು ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ನಾಗಾರ್ಜುನ್ ಪ್ರಯತ್ನ ನಡೆಸಿದ್ದಾರಂತೆ. ಆದರೆ ಇಬ್ಬರೂ ಎಲ್ಲೂ ಅಧಿಕೃತವಾಗಿ ತಾವು ಬೇರೆಯಾಗುತ್ತಿರುವ ಸುದ್ದಿಯನ್ನು ಹೇಳಿಕೊಂಡಿಲ್ಲ. ಹಾಗಿದ್ದರೂ ಇತ್ತೀಚೆಗೆ ಸಮಂತಾ ಸೋಷಿಯಲ್ ಮೀಡಿಯಾಗಳಲ್ಲಿ ತಮ್ಮ ಹೆಸರಿನ ಮುಂದಿದ್ದ ಅಕ್ಕಿನೇನಿ ಹೆಸರನ್ನು ಕೈ ಬಿಟ್ಟಿದ್ದು ಊಹಾಪೋಹಗಳಿಗೆ ಕಾರಣವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments