Webdunia - Bharat's app for daily news and videos

Install App

ವಿಕ್ರಾಂತ್ ರೋಣನಂತಹ ಪ್ರಯೋಗಾತ್ಮಕ ಸಿನಿಮಾಗಳು ಬರಬೇಕು: ನಾಗತಿಹಳ್ಳಿ ಚಂದ್ರಶೇಖರ್

Webdunia
ಗುರುವಾರ, 4 ಆಗಸ್ಟ್ 2022 (16:17 IST)
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ವಿಕ್ರಾಂತ್ ರೋಣ ಹೊಸ ಬಗೆಯ ಸಿನಿಮಾ. ಈ ಸಿನಿಮಾ ವೀಕ್ಷಿಸಿದ ಕೆಲವರು ಟೀಕೆ ಟಿಪ್ಪಣಿ ಮಾಡಿದ್ದೂ ಇದೆ. ಆದರೆ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸಿನಿಮಾದ ಸಕಾರಾತ್ಮಕ ಅಂಶಗಳನ್ನು ಪಟ್ಟಿ ಮಾಡಿ ಹೇಳಿದ್ದಾರೆ.

ವಿಕ್ರಾಂತ್ ರೋಣ ಎನ್ನುವುದು ಕನ್ನಡದ ಮಟ್ಟಿಗೆ ಹೊಸ ಬಗೆಯ ಪ್ರಯೋಗಾತ್ಮಕ ಸಿನಿಮಾ ಎಂದು ಸಿನಿಮಾ ವೀಕ್ಷಿಸಿದ ಬಳಿಕ ಪ್ರೇಕ್ಷಕನಾಗಿ ನಾಗತಿಹಳ್ಳಿ ಚಂದ್ರಶೇಖರ್ ವಿಮರ್ಶೆ ಮಾಡಿದ್ದಾರೆ.

‘ಒಬ್ಬ ಪ್ರೇಕ್ಷಕನಾಗಿ ವಿಕ್ರಾಂತ್ ರೋಣನ ಉತ್ತಮಾಂಶಗಳನ್ನು ಪಟ್ಟಿ ಮಾಡಬಯಸುವೆ. ನಮ್ಮ ಅಪ್ಪಟ ಪ್ರಾದೇಶಿಕತೆ, ಕಲೆ, ಛಾಯಾಗ್ರಹಣ, ಸಂಗೀತ, ಶಬ್ಧ ವಿನ್ಯಾಸ- ಇವು ಮೇಲ್ದರ್ಜೆಯಲ್ಲಿರುವುದು. ಸುದೀಪ್ ತೊಡಗಿಸಿಕೊಂಡಿರುವ ಶೈಲಿ, ರಾಜಿಯಾಗದ ಶ್ರೀಮಂತ ನಿರ್ಮಾಣ. ಕನ್ನಡ ಪ್ರೇಕ್ಷಕ ಸಿನಿಕನಾಗದೇ ಭಿನ್ನ ಬಗೆಯ ಇಂಥಾ ಪ್ರಯೋಗಗಳ ಬಗ್ಗೆ ನಿಜಕ್ಕೂ ಹೆಮ್ಮೆಪಡಬೇಕು’ ಎಂದಿದ್ದಾರೆ ನಾಗತಿಹಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments