Webdunia - Bharat's app for daily news and videos

Install App

ಬಾಲಿವುಡ್ ನಟಿಯಿಂದ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಮೊರೆ

Webdunia
ಶನಿವಾರ, 26 ಸೆಪ್ಟಂಬರ್ 2020 (21:23 IST)
ತಮ್ಮ ವಿರುದ್ಧ ನಿರ್ಮಾಪಕ ಅನುರಾಗ್ ಕಶ್ಯಪ್ ಆ ಥರದ ಕಿರುಕುಳ, ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟಿ ಪಾಯಲ್ ಘೋಷ್ ಕೇಸ್ ದಾಖಲು ಮಾಡಿದ್ದಾರೆ.

ಈ ನಡುವೆ ಪಾಯಲ್ ಘೋಷ್ ಅವರನ್ನು ಪೊಲೀಸರು 'ಪ್ರಶ್ನಿಸಿದ್ದಾರೆ'. ತಪ್ಪಿತಸ್ಥರು ಮನೆಯಲ್ಲಿ ತಣ್ಣಗಾಗಿ ಕುಳಿತಿದ್ದು, ನನ್ನನ್ನು ಸುಡಲಾಗುತ್ತಿದೆ ಎಂದು ನಟಿ ಅಸಮಧಾನ ಹೊರಹಾಕಿದ್ದಾರೆ.

ಬಲವಂತವಾಗಿ ದೌರ್ಜನ್ಯ ಮಾಡಿರುವ ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಎಫ್ಐಆರ್ ದಾಖಲಿಸಿರುವ ಪಾಯಲ್ ಘೋಷ್ ಅವರನ್ನು ಇತ್ತೀಚೆಗೆ ವರ್ಸೋವಾ ಪೊಲೀಸರು ವಿಚಾರಣೆ ನಡೆಸಿದ್ದು, ಕೂಪರ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಯಿತು ಎಂದು ಹೇಳಿದ್ದಾರೆ.

'ಪಟೇಲ್ ಕಿ ಪಂಜಾಬಿ ಶಾದಿ' ನಟಿ ಈಗ ಪಿಎಂ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರಿಗೆ ನ್ಯಾಯಕ್ಕಾಗಿ ಟ್ವಿಟ್ ಮೂಲಕ ಮನವಿ ಮಾಡಿದ್ದಾರೆ.

ಎಫ್ ಐ ಆರ್ ದಾಖಲಾಗಿದ್ದರೂ ನಿರ್ಮಾಪಕ ಅನುರಾಗ್ ಕಶ್ಯಪ್ ರನ್ನು ಬಂಧಿಸಲಾಗಿಲ್ಲ ಎನ್ನೋದು ನಟಿಯ ಮತ್ತೊಂದು ಆರೋಪವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments