Webdunia - Bharat's app for daily news and videos

Install App

ನಾವಿಬ್ಬರೂ ಸಹಜೀವನ ನಡೆಸುತ್ತಿದ್ದೇವೆ, ಖುಷಿಯಾಗಿದ್ದೇವೆ ಎಂದ ನರೇಶ್-ಪವಿತ್ರಾ

Webdunia
ಗುರುವಾರ, 18 ಮೇ 2023 (08:31 IST)
ಬೆಂಗಳೂರು: ಟಾಲಿವುಡ್ ನಟ ನರೇಶ್ ಮತ್ತು ಕನ್ನಡ ನಟಿ ಪವಿತ್ರಾ ಲೋಕೇಶ್ ಮತ್ತೆ ಮದುವೆ ಸಿನಿಮಾ ಪ್ರಮೋಷನ್ ಗಾಗಿ ಬೆಂಗಳೂರಿಗೆ ಬಂದಿದ್ದು, ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಮಾತನಾಡಿದ್ದಾರೆ.
 

ಪವಿತ್ರಾ ಹಾಗೂ ನರೇಶ್ ನಡುವಿನ ಸಂಬಂಧದ ಬಗ್ಗೆ ನರೇಶ್ ಪತ್ನಿ ರಮ್ಯಾ ತಗಾದೆ ತೆಗೆದಿದ್ದರು. ಇಬ್ಬರೂ ಮೈಸೂರು ಹೋಟೆಲ್ ನಲ್ಲಿ ಜೊತೆಯಾಗಿದ್ದಾಗ ರಮ್ಯಾ ಎಂಟ್ರಿ ಕೊಟ್ಟಿದ್ದು ಭಾರೀ ಸುದ್ದಿಯಾಗಿತ್ತು.

ಇದೀಗ ನರೇಶ್-ಪವಿತ್ರಾ ತಮ್ಮದೇ ನಿರ್ಮಾಣ, ನಟನೆಯಲ್ಲಿ ಮತ್ತೆ ಮದುವೆ ಎಂಬ ಸಿನಿಮಾ ಮಾಡಿದ್ದಾರೆ. ಇದರ ಪ್ರಮೋಷನ್ ಗಾಗಿ ಇಬ್ಬರೂ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ತಮ್ಮಿಬ್ಬರ ಸಂಬಂಧದ ಬಗ್ಗೆ ಯಾವುದೇ ಸಂಕೋಚವಿಲ್ಲದೇ ನರೇಶ್ ಮಾತನಾಡಿದ್ದಾರೆ.

‘ನಾವಿಬ್ಬರೂ ಸಹಜೀವನ ನಡೆಸುತ್ತಿದ್ದೇವೆ. ಸಹಜೀವನ ನಡೆಸುವುದು ತಪ್ಪಲ್ಲ. ಇದು ಗಂಡ-ಹೆಂಡತಿಯ ಸಂಬಂಧಕ್ಕೆ ಸಮ ಎಂದು ಸುಪ್ರೀಂಕೋರ್ಟೇ ಹೇಳಿದೆ. ನಮ್ಮಿಬ್ಬರ ಹೃದಯಗಳ ಮಧ್ಯೆ ಮದುವೆ ಆಗಿದೆ. ನಾವಿಬ್ಬರೂ ಖುಷಿಯಾಗಿದ್ದೇವೆ’ 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments