Webdunia - Bharat's app for daily news and videos

Install App

ಯಶ್ ಜೊತೆಗಿನ ಸಿನಿಮಾ ಕೈ ಬಿಡಲು ಕಾರಣ ತಿಳಿಸಿದ ನರ್ತನ್

Webdunia
ಶುಕ್ರವಾರ, 26 ಮೇ 2023 (16:29 IST)
Photo Courtesy: Twitter
ಬೆಂಗಳೂರು: ಕೆಜಿಎಫ್ 2 ಬಳಿಕ ರಾಕಿಂಗ್ ಸ್ಟಾರ್ ಯಶ್‍ ನಿರ್ದೇಶಕ ನರ್ತನ್ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ನರ್ತನ್ ಸಿನಿಮಾದಲ್ಲಿ ಯಶ್ ನಟಿಸುತ್ತಿಲ್ಲ ಎನ್ನುವುದು ಈಗ ಓಪನ್ ಸೀಕ್ರೆಟ್ ಆಗಿದೆ. ಇದಕ್ಕೆ ಕಾರಣವೇನೆಂದು ಈಗ ನರ್ತನ್ ಹೇಳಿದ್ದಾರೆ.

ಶಿವರಾಜ್ ಕುಮಾರ್ ನಾಯಕರಾಗಿರುವ ನರ್ತನ್ ನಿರ್ದೇಶನದ ಭೈರತಿ ರಣಗಲ್ ಸಿನಿಮಾ ಮುಹೂರ್ತ ಕಾರ್ಯಕ್ರಮದಲ್ಲಿ ಅವರು ಯಶ್ ಜೊತೆಗಿನ ಸಿನಿಮಾ ಕೈ ಬಿಡಲು ಕಾರಣವೇನೆಂದು ತಿಳಿಸಿದ್ದಾರೆ. ಆದರೆ ಯಶ್ ಟಚ್ ನಲ್ಲಿದ್ದಾರೆ. ಮುಂದೊಂದು ದಿನ ಸಿನಿಮಾ ಮಾಡೇ ಮಾಡ್ತೀವಿ ಎಂದಿದ್ದಾರೆ.

‘ನಾನು ಮಾಡಿದ ಕತೆ ಬೇರೊಂದು ಸಿನಿಮಾ ಕತೆಯನ್ನು ಹೋಲುತ್ತಿದ್ದರಿಂದ ಯಶ್ ಈ ಸಿನಿಮಾ ಮಾಡುವುದು ಬೇಡ ಎಂದರು. ಅದಕ್ಕೇ ಸಿನಿಮಾ ಮಾಡಲಿಲ್ಲವಷ್ಟೇ. ಅವರಿಗಾಗಿ ದೊಡ್ಡ ಕತೆಯೊಂದನ್ನು ಬರೆದಿದ್ದೆ. ಸದ್ಯಕ್ಕೆ ಅದು ಡ್ರಾಪ್ ಆಗಿದೆ. ಮುಂದೆ ಜೊತೆಯಾಗಿ ಸಿನಿಮಾ ಮಾಡೇ ಮಾಡ್ತೀವಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments