Webdunia - Bharat's app for daily news and videos

Install App

ಮತ್ತೆ ಸಂಕಷ್ಟಕ್ಕೆ ಗುರಿಯಾದ ನಟ ಸಾರ್ವಭೌಮ ಚಿತ್ರತಂಡ

Webdunia
ಮಂಗಳವಾರ, 17 ಜುಲೈ 2018 (07:11 IST)
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟ ಸಾರ್ವಭೌಮ ಚಿತ್ರತಂಡಕ್ಕೆ  ಮಹಾಕೂಟದ ಪುಷ್ಕರಣೆಯಲ್ಲಿ ಚಿತ್ರೀಕರಣ ಮಾಡಲು ಸ್ಥಳೀಯರ ವಿರೋಧ ವ್ಯಕ್ತವಾದರೂ ಕೂಡ ಅವರ ಮನವೊಲಿಸಿ ಅಲ್ಲಿ ಕ್ಲೈಮಾಕ್ಸ್ ಚಿತ್ರೀಕರಣ ಮಾಡಿದ್ದಾರೆ. ಆದರೆ ಇದೀಗ ಈ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.


ಹೌದು.ಚಿತ್ರತಂಡ ಜಿಲ್ಲಾಡಳಿತ ಇಲ್ಲವೆ ಪುರಾತತ್ವ ಇಲಾಖೆಯ ಅನುಮತಿ ಪಡೆಯದೇ ಇಲ್ಲಿ ಚಿತ್ರೀಕರಣ ನಡೆಸುವ ಮೂಲಕ ಇದೀಗ ಮತ್ತೆ ಸಂಕಷ್ಟಕ್ಕೆ ಗುರಿಯಾಗಿದೆ. ಚಿತ್ರದ ಶೂಟಿಂಗ್ ಗೆ ಸ್ಥಳೀಯರ ವಿರೋಧ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಈ ವಿಚಾರ  ಪುರಾತತ್ವ ಇಲಾಖೆಯ ಗಮನಕ್ಕೆ ಬಂದಿದೆ.

 

ಮಹಾಕೂಟದ ಮಹಾಕೂಟೇಶ್ವರ್​ ದೇವಾಲಯದ ಸಂಕೀರ್ಣವು ರಾಜ್ಯ ಸಂರಕ್ಷತಾ ಸ್ಮಾರಕವಾಗಿದ್ದು, ಇದರ ವ್ಯಾಪ್ತಿಯಲ್ಲಿ ಯಾವುದೇ ನಿರ್ಮಾಣ ಕಾರ್ಯವನ್ನು ಇಲಾಖೆಯ ಅನುಮತಿ ಪಡೆಯದೇ ನಡೆಸಬಾರದು. ಆದರೆ, ಚಿತ್ರತಂಡ ಜಿಲ್ಲಾಡಳಿತ ಇಲ್ಲವೆ ಪುರಾತತ್ವ ಇಲಾಖೆಯ ಅನುಮತಿ ಪಡೆಯದೇ ಇಲ್ಲಿ ಚಿತ್ರೀಕರಣ ನಡೆಸುವ ಮೂಲಕ ನಿಯಮ ಉಲ್ಲಂಘಿಸಿದೆ. ಆದಕಾರಣ ಧಾರವಾಡ ಪುರಾತತ್ವ ಇಲಾಖೆ ಚಿತ್ರತಂಡದ ವಿರುದ್ಧ ಕ್ರಮ ಕಾನೂನು ಕ್ರಮ ಕೈಗೊಂಡು, ಚಿತ್ರೀಕರಣ ನಿಲ್ಲಿಸುವಂತೆ ಬಾಗಲಕೋಟೆ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ರಿಷ್ಯಂತ್ ಅವರಿಗೆ ಮನವಿ ಮಾಡಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


 

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments