Webdunia - Bharat's app for daily news and videos

Install App

ರಾಮನ ಬಗ್ಗೆ ಅವಹೇಳನ: ನೆಟ್ ಫ್ಲಿಕ್ಸ್ ನಿಂದ ಎತ್ತಂಗಡಿಯಾದ ನಯನತಾರಾ ಸಿನಿಮಾ

Krishnaveni K
ಶುಕ್ರವಾರ, 12 ಜನವರಿ 2024 (11:33 IST)
ಚೆನ್ನೈ: ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀರಾಮ ಚಂದ್ರನ ಬಗ್ಗೆ ಆಕ್ಷೇಪಾರ್ಹ ಡೈಲಾಗ್ ಇದ್ದ ನಯತನಾರಾ ಅಭಿನಯದ ಅನ್ನಪೂರ್ಣಿ ಸಿನಿಮಾ ನೆಟ್ ಫ್ಲಿಕ್ಸ್ ನಿಂದ ಎತ್ತಂಗಡಿಯಾಗಿದೆ.

ಸಿನಿಮಾದಲ್ಲಿ ಶ್ರೀರಾಮನನ್ನು ಮಾಂಸಾಹಾರಿ ಎನ್ನಲಾಗಿತ್ತು. ಜೊತೆಗೆ ಹಿಂದೂಗಳ ಭಾವನೆಗೆ ಧಕ್ಕೆ ತರುವ ಅನೇಕ ದೃಶ್ಯಗಳಿತ್ತು. ಹೀಗಾಗಿ ಸಿನಿಮಾ ವಿರುದ್ಧ ಹಲವು ದೂರು ದಾಖಲಾಗಿತ್ತು. ಜೊತೆಗೆ ಸಾರ್ವಜನಿಕವಾಗಿಯೂ ಬಾರೀ ಟೀಕೆ ವ್ಯಕ್ತವಾಗಿತ್ತು.

ಈ ಸಿನಿಮಾ ನೆಟ್ ಫ್ಲಿಕ್ಸ್ ಒಟಿಟಿ ಫ್ಲಾಟ್ ಫಾರಂನಲ್ಲಿ ಬಿಡುಗಡೆಯಾಗಿತ್ತು. ಆದರೆ ವಿವಾದದ ಬಳಿಕ ಸಿನಿಮಾವನ್ನು ನೆಟ್ ಫ್ಲಿಕ್ಸ್ ಡಿಲೀಟ್ ಮಾಡಿದೆ.

ಇದೀಗ ಸಿನಿಮಾದ ವಿವಾದಿತ ದೃಶ್ಯಗಳು, ಡೈಲಾಗ್ ಗಳಿಗೆ ಕತ್ತರಿ ಹಾಕಿದ ಬಳಿಕವಷ್ಟೇ ಹೊಸದಾಗಿ ಸಿನಿಮಾ ಮತ್ತೆ ಬಿಡುಗಡೆಯಾಗುವ ಸಾಧ‍್ಯತೆಯಿದೆ.  ಈ ಸಿನಿಮಾದಲ್ಲಿ ನಯನತಾರಾ ತಂದೆಯ ಪಾತ್ರದಲ್ಲಿ ಕನ್ನಡ  ನಟ ಅಚ್ಯುತ್ ಕುಮಾರ್ ನಟಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments