Webdunia - Bharat's app for daily news and videos

Install App

ರಾಮನ ಬಗ್ಗೆ ಅವಹೇಳನ: ನೆಟ್ ಫ್ಲಿಕ್ಸ್ ನಿಂದ ಎತ್ತಂಗಡಿಯಾದ ನಯನತಾರಾ ಸಿನಿಮಾ

Krishnaveni K
ಶುಕ್ರವಾರ, 12 ಜನವರಿ 2024 (11:33 IST)
ಚೆನ್ನೈ: ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀರಾಮ ಚಂದ್ರನ ಬಗ್ಗೆ ಆಕ್ಷೇಪಾರ್ಹ ಡೈಲಾಗ್ ಇದ್ದ ನಯತನಾರಾ ಅಭಿನಯದ ಅನ್ನಪೂರ್ಣಿ ಸಿನಿಮಾ ನೆಟ್ ಫ್ಲಿಕ್ಸ್ ನಿಂದ ಎತ್ತಂಗಡಿಯಾಗಿದೆ.

ಸಿನಿಮಾದಲ್ಲಿ ಶ್ರೀರಾಮನನ್ನು ಮಾಂಸಾಹಾರಿ ಎನ್ನಲಾಗಿತ್ತು. ಜೊತೆಗೆ ಹಿಂದೂಗಳ ಭಾವನೆಗೆ ಧಕ್ಕೆ ತರುವ ಅನೇಕ ದೃಶ್ಯಗಳಿತ್ತು. ಹೀಗಾಗಿ ಸಿನಿಮಾ ವಿರುದ್ಧ ಹಲವು ದೂರು ದಾಖಲಾಗಿತ್ತು. ಜೊತೆಗೆ ಸಾರ್ವಜನಿಕವಾಗಿಯೂ ಬಾರೀ ಟೀಕೆ ವ್ಯಕ್ತವಾಗಿತ್ತು.

ಈ ಸಿನಿಮಾ ನೆಟ್ ಫ್ಲಿಕ್ಸ್ ಒಟಿಟಿ ಫ್ಲಾಟ್ ಫಾರಂನಲ್ಲಿ ಬಿಡುಗಡೆಯಾಗಿತ್ತು. ಆದರೆ ವಿವಾದದ ಬಳಿಕ ಸಿನಿಮಾವನ್ನು ನೆಟ್ ಫ್ಲಿಕ್ಸ್ ಡಿಲೀಟ್ ಮಾಡಿದೆ.

ಇದೀಗ ಸಿನಿಮಾದ ವಿವಾದಿತ ದೃಶ್ಯಗಳು, ಡೈಲಾಗ್ ಗಳಿಗೆ ಕತ್ತರಿ ಹಾಕಿದ ಬಳಿಕವಷ್ಟೇ ಹೊಸದಾಗಿ ಸಿನಿಮಾ ಮತ್ತೆ ಬಿಡುಗಡೆಯಾಗುವ ಸಾಧ‍್ಯತೆಯಿದೆ.  ಈ ಸಿನಿಮಾದಲ್ಲಿ ನಯನತಾರಾ ತಂದೆಯ ಪಾತ್ರದಲ್ಲಿ ಕನ್ನಡ  ನಟ ಅಚ್ಯುತ್ ಕುಮಾರ್ ನಟಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments