Webdunia - Bharat's app for daily news and videos

Install App

ನಯನತಾರಾ-ವಿಘ್ನೇಶ್ ಬಾಡಿಗೆ ತಾಯ್ತನ ವಿವಾದ: ಆಸ್ಪತ್ರೆಗೇ ಸಂಕಷ್ಟ

Webdunia
ಗುರುವಾರ, 27 ಅಕ್ಟೋಬರ್ 2022 (09:20 IST)
ಚೆನ್ನೈ: ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳಿಗೆ ಪೋಷಕರಾಗಿರುವ ನಯನತಾರಾ-ವಿಘ‍್ನೇಶ್ ದಂಪತಿ ವಿರುದ್ಧ ತಮಿಳುನಾಡು ಸರ್ಕಾರ ಆದೇಶಿಸಿದ್ದ ತನಿಖೆ ಪೂರ್ಣಗೊಂಡಿದೆ.

ಕಾನೂನು ರೀತಿಯೇ ಮಕ್ಕಳನ್ನು ಪಡೆಯಲಾಗಿದೆಯೇ ಅಥವಾ ಏನಾದರೂ ಲೋಪಗಳಾಗಿತ್ತೇ ಎಂದು ತಿಳಿಯಲು ಸರ್ಕಾರ ತನಿಖೆಗೆ ಆದೇಶಿಸಿತ್ತು. ಅದರಂತೆ ತನಿಖೆ ಪೂರ್ಣವಾಗಿದ್ದು, ಮಗು ಪಡೆಯುವಾಗ ದಂಪತಿ ಯಾವುದೇ ಕಾನೂನು ಉಲ್ಲಂಘನೆ ಮಾಡಿಲ್ಲ ಎಂದು ವರದಿ ಸಲ್ಲಿಕೆಯಾಗಿದೆ.

ಆದರೆ ಬಾಡಿಗೆ ತಾಯಿಗೆ ಚಿಕಿತ್ಸೆ ನೀಡಿದ ಆಸ್ಪತ್ರೆ ಚಿಕಿತ್ಸೆ ನೀಡಿದ ಬಗ್ಗೆ ದಾಖಲೆ ಇಟ್ಟುಕೊಂಡಿಲ್ಲ. ಹೀಗಾಗಿ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸ್ಸು ಮಾಡಲಾಗಿದೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments