ಪರಿಮಳ ಲಾಡ್ಜ್ ಸಿನಿಮಾ ಟ್ರೈಲರ್ ವಿವಾದದ ಬಗ್ಗೆ ನಟ ನೀನಾಸಂ ಸತೀಶ್ ಸ್ಪಷ್ಟನೆ

Webdunia
ಶನಿವಾರ, 31 ಆಗಸ್ಟ್ 2019 (09:40 IST)
ಬೆಂಗಳೂರು: ವಿಜಯೇಂದ್ರ ಪ್ರಸಾದ್ ನಿರ್ದೇಶನದ ನಟ ನೀನಾಸಂ ಸತೀಶ್ ಹಾಗೂ ಲೂಸ್ ಮಾದ ಯೋಗಿ ಪ್ರಮುಖ ಪಾತ್ರದಲ್ಲಿರುವ ಪರಿಮಳ ಲಾಡ್ಜ್ ಎನ್ನುವ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿತ್ತು.


ಈ ಸಿನಿಮಾದ ಟ್ರೈಲರ್ ನೋಡಿದವರು ಇದು ಸಲಿಂಗಿಗಳ ಕತೆ ಎಂದು ಅಂದುಕೊಂಡಿದ್ದರು. ಅಷ್ಟಲ್ಲದೆ, ಇಂತಹಾ ಸಿನಿಮಾ ಮಾಡುತ್ತಿರುವುದು ಯಾಕೆ ಎಂದು ಕೆಲವರು ಟೀಕೆ ಮಾಡಿದ್ದರು. ಈ ಟೀಕೆಗಳ ಬೆನ್ನಲ್ಲೇ ನಟ ನೀನಾಸಂ ಸತೀಶ್ ವಿಡಿಯೋ ಸಂದೇಶ ಮೂಲಕ ಸಿನಿಮಾ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇದು ಸಲಿಂಗ ಕಾಮಿಗಳ ಕತೆ ಎಂದು ತಪ್ಪಾಗಿ ಪ್ರಚಾರವಾಗುತ್ತಿದೆ. ಇದು ಸೆನ್ಸಿಬಲ್ ಆದ ವ್ಯಕ್ತಿಗಳ ಕತೆ. ಇಲ್ಲಿ ಚೇಷ್ಟೆಗಾಗಿ ಸಲಿಂಗ ಕಾಮಿಗಳು ಎಂದು ಹಾಕಿದ್ದಾರಷ್ಟೇ. ನಿಜವಾಗಿ ಈ ಸಿನಿಮಾದಲ್ಲಿ ಸಲಿಂಗ ಕಾಮಿಗಳ ಬಗ್ಗೆ ಏನೂ ಇಲ್ಲ ಎಂದು ಸತೀಶ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಮುಂದಿನ ಸುದ್ದಿ
Show comments