ಗೆಳೆಯನ ಸಾವಿನ ದುಃಖ: ಬರ್ತ್ ಡೇ ಆಚರಿಸಲ್ಲ ಎಂದ ನೀನಾಸಂ ಸತೀಶ್

Webdunia
ಶನಿವಾರ, 19 ಜೂನ್ 2021 (10:17 IST)
ಬೆಂಗಳೂರು: ಗೆಳೆಯ ಸಂಚಾರಿ ವಿಜಯ್ ಅಕಾಲಿಕ ಸಾವಿನ ದುಃಖದಲ್ಲಿರುವ ನಟ ನೀನಾಸಂ ಸತೀಶ್ ಈ ಬಾರಿ ಬರ್ತ್ ಡೇ ಆಚರಿಸಿಕೊಳ್ಳದೇ ಇರಲು ತೀರ್ಮಾನಿಸಿದ್ದಾರೆ.


ನಾಳೆ ನೀನಾಸಂ ಸತೀಶ್ ಹುಟ್ಟುಹಬ್ಬ. ಆದರೆ ಪ್ರತೀ ಬಾರಿಯಂತೆ ಈ ಬಾರಿ ಯಾವುದೇ ಆಚರಣೆ ಮಾಡದೇ ಇರಲು ಅವರು ತೀರ್ಮಾನಿಸಿದ್ದಾರೆ.

‘ಗೆಳೆಯರೇ ಇದೇ 20 ನನ್ನ ಹುಟ್ಟುಹಬ್ಬ, ವಿಜಿ ಇಲ್ಲದ ಈ ಸಂದರ್ಭದಲ್ಲಿ ತುಂಬ ನೋವಿನಲ್ಲಿ ನನ್ನ ಗೆಳೆಯರ ಬಳಗವಿದೆ. ಹಾಗಾಗಿ ಆ ದಿನ ಯಾವುದೇ ಸಂಭ್ರಮಗಳಿರುವುದಿಲ್ಲ. ಬಿಡುಗಡೆಯಾಗಬೇಕಿದ್ದ ಪೆಟ್ರೋಮ್ಯಾಕ್ಸ್ ಟೀಸರ್ ಕೂಡಾ ಮುಂದೂಡಿದ್ದೇವೆ. ಥ್ಯಾಂಕ್ಯೂ’ ಎಂದು ಸತೀಶ್ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments