Webdunia - Bharat's app for daily news and videos

Install App

ಕತೆ ಹೇಳಲಿದ್ದಾರೆ ನೀನಾಸಂ ಸತೀಶ್: ಕೇಳುವುದಕ್ಕೆ ನೀವು ರೆಡಿನಾ?

Webdunia
ಮಂಗಳವಾರ, 14 ಜುಲೈ 2020 (10:12 IST)
ಬೆಂಗಳೂರು: ಲಾಕ್ ಡೌನ್ ನಲ್ಲಿ ಕಲಾವಿದರು ತಮ್ಮದೇ ಹೊಸ ಹೊಸ ಕಲೆಯನ್ನು ಅನಾವರಣಗೊಳಿಸಲು ವೇದಿಕೆ ಮಾಡಿಕೊಂಡಿದ್ದಾರೆ. ಇದೀಗ ನಟ ನೀನಾಸಂ ಸತೀಶ್ ಕೂಡಾ ಹೊಸ ಕತೆ ಹೇಳಲು ಶುರು ಮಾಡಿದ್ದಾರೆ.


ಸತೀಶ್ ತಮ್ಮದೇ ಯೂ ಟ್ಯೂಬ್ ಚಾನೆಲ್ ಶುರು ಮಾಡಿದ್ದು, ಅದರಲ್ಲಿ ಕತೆ ಹೇಳಲು ಶುರು ಮಾಡಿದ್ದಾರೆ. ‘ಒಂದು ಕತೆ ಹೇಳ್ತೀನಿ, ಕೇಳ್ತೀರಾ’ ಎಂಬ ಹೊಸ ಕತಾ ಸರಣಿಯನ್ನು ಸತೀಶ್ ತಮ್ಮ ಯೂ ಟ್ಯೂಬ್ ಚಾನೆಲ್ ನಲ್ಲಿ ಆರಂಭಿಸಿದ್ದಾರೆ. ಈಗಾಗಲೇ ಸತೀಶ್ ಕೆಲವು ಕತೆಗಳನ್ನು ಹೇಳಿ ವಿಡಿಯೋ ಅಪ್ ಲೋಡ್ ಮಾಡಿದ್ದಾರೆ. ಮತ್ತಷ್ಟು ಹೊಸ ಕತೆಗಳನ್ನು ಅವರು ಅಪ್ ಲೋಡ್ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಹುಂಡೈ ವಾಹನದಲ್ಲಿ ಪದೇ ಪದೇ ಸಮಸ್ಯೆ, ನಟ ಶಾರುಖ್‌, ದೀಪಿಕಾ ವಿರುದ್ಧ ಬಿತ್ತು ಕೇಸ್‌, ಯಾಕೆ ಗೊತ್ತಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಮುಂದಿನ ಸುದ್ದಿ
Show comments