ಸುದೀಪ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆಎಂಟ್ರಿಯಿಡುವ ಅದೃಷ್ಟ ಈ ಕಿರುತೆರೆ ನಟಿಗೆ

Webdunia
ಶುಕ್ರವಾರ, 21 ಆಗಸ್ಟ್ 2020 (12:09 IST)
ಬೆಂಗಳೂರು: ಯಶೋಧೆ ಧಾರವಾಹಿಯಲ್ಲಿ ಮೃದು ಮನಸ್ಸಿನ ಮುದ್ದು ಹುಡುಗಿಯ ಪಾತ್ರ ಮಾಡುತ್ತಿದ್ದ ನೀತಾ ಅಶೋಕ್ ಈಗ ಕಿರುತೆರೆಯಿಂದ ಹಿರಿತೆರೆಗೆ ಬಡ್ತಿ ಪಡೆಯುತ್ತಿದ್ದಾರೆ.

 

ನೀತಾ ಆ ಮೂಲಕ ಕಿರುತೆರೆ ಹಿನ್ನಲೆಯಿಂದ ಸ್ಯಾಂಡಲ್ ವುಡ್ ಗೆ ಬಂದ ಕಲಾವಿದರ ಸಾಲಿಗೆ ಸೇರಿಕೊಳ್ಳುತ್ತಿದ್ದಾರೆ. ಮುದ್ದು ಮೊಗದ  ಈ ಚೆಲುವೆಗೆ ಮೊದಲ ಸಿನಿಮಾದಲ್ಲೇ ಕಿಚ್ಚ ಸುದೀಪ್ ಜತೆಗೆ ತೆರೆ ಹಂಚಿಕೊ‍ಳ್ಳುವ ಭಾಗ್ಯ ಬಂದಿದೆ. ಮುಂದೆ ಕನ್ನಡ ಸಿನಿಮಾ ರಂಗದಲ್ಲಿ ಉತ್ತಮ ಹೆಸರು ಮಾಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.

ಈ ಸಿನಿಮಾದಲ್ಲಿ ನಿರೂಪ್ ಭಂಡಾರಿಗೆ ಜೋಡಿಯಾಗಿ ನೀತಾ ಅಭಿನಯಿಸುತ್ತಿದ್ದಾರೆ. ಒಂದು ರೀತಿಯ ಅಡ್ವೆಂಚರ್ ಇಷ್ಟಪಡುವ ಹಿಂದಿ ಮೂಲದ ಕನ್ನಡ ಮಾತನಾಡುವ ಹುಡುಗಿ ಪಾತ್ರ ಇದು ಎಂದು ನಿರ್ದೇಶಕ ಅನೂಪ್ ಭಂಡಾರಿ ಈಗಾಗಲೇ ಹೇಳಿದ್ದಾರೆ. ಈ ಅಪ್ಪಟ ಕನ್ನಡ ಪ್ರತಿಭೆಗೆ ಈ ಸಿನಿಮಾ ಹೆಸರು ತಂದುಕೊಡಲಿ ಎಂದು ಹಾರೈಸೋಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments