Select Your Language

Notifications

webdunia
webdunia
webdunia
webdunia

ಉಪೇಂದ್ರ ಬಳಿಕ ಸ್ನೇಹಿತ್ ಬೆಂಬಲಕ್ಕೆ ಬಂದ ನೆನಪಿರಲಿ ಪ್ರೇಮ್

ಉಪೇಂದ್ರ ಬಳಿಕ ಸ್ನೇಹಿತ್ ಬೆಂಬಲಕ್ಕೆ ಬಂದ ನೆನಪಿರಲಿ ಪ್ರೇಮ್
ಬೆಂಗಳೂರು , ಶನಿವಾರ, 1 ಅಕ್ಟೋಬರ್ 2022 (20:27 IST)
ಬೆಂಗಳೂರು:ಹಲ್ಲೆ, ಬೆದರಿಕೆ ಆರೋಪಕ್ಕೊಳಗಾಗಿರುವ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಬೆಂಬಲಕ್ಕೆ ಇದೀಗ ಉಪೇಂದ್ರ ಬಳಿಕ ನೆನಪಿರಲಿ ಪ್ರೇಮ್ ಬಂದಿದ್ದಾರೆ.

ಉಪೇಂದ್ರ ಇಂದು ಸ್ನೇಹಿತ್ ಒಳ್ಳೆಯ ಹುಡುಗ. ಸಮಸ್ಯೆಗಳೇನೇ ಇದ್ದರೂ ಮಾತನಾಡಿ ಪರಿಹರಿಸಿಕೊಳ್ಳಿ ಎಂದು ಸೋಷಿಯಲ್ ಮೀಡಿಯಾ ಮೂಲಕ ಮನವಿ ಮಾಡಿದ್ದರು.

ಇದೀಗ ನೆನಪಿರಲಿ ಪ್ರೇಮ್ ನಾನು ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬಕ್ಕೆ ಬೆಂಬಲ ನೀಡುತ್ತೇನೆ ಎಂದಿದ್ದಾರೆ. ಸ್ನೇಹಿತ್ ವಿರುದ್ಧ ಹರಿದಾಡುತ್ತಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ. ಬೆಳೆಯುವ ಹುಡುಗನ ಮೇಲೆ ನಿಮ್ಮ ಪ್ರೀತಿಯಿರಲಿ ಎಂದು ಕೇಳಿಕೊಂಡಿದ್ದಾರೆ.
-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

‘ಕಿರಿಕ್ ಪಾರ್ಟಿ’ಯವರು ನನ್ನ ಹಿಂದೆ ಬಿದ್ದಿದ್ರು