Webdunia - Bharat's app for daily news and videos

Install App

ಉಪೇಂದ್ರ ಬಳಿಕ ಸ್ನೇಹಿತ್ ಬೆಂಬಲಕ್ಕೆ ಬಂದ ನೆನಪಿರಲಿ ಪ್ರೇಮ್

Webdunia
ಶನಿವಾರ, 1 ಅಕ್ಟೋಬರ್ 2022 (20:27 IST)
ಬೆಂಗಳೂರು:ಹಲ್ಲೆ, ಬೆದರಿಕೆ ಆರೋಪಕ್ಕೊಳಗಾಗಿರುವ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಬೆಂಬಲಕ್ಕೆ ಇದೀಗ ಉಪೇಂದ್ರ ಬಳಿಕ ನೆನಪಿರಲಿ ಪ್ರೇಮ್ ಬಂದಿದ್ದಾರೆ.

ಉಪೇಂದ್ರ ಇಂದು ಸ್ನೇಹಿತ್ ಒಳ್ಳೆಯ ಹುಡುಗ. ಸಮಸ್ಯೆಗಳೇನೇ ಇದ್ದರೂ ಮಾತನಾಡಿ ಪರಿಹರಿಸಿಕೊಳ್ಳಿ ಎಂದು ಸೋಷಿಯಲ್ ಮೀಡಿಯಾ ಮೂಲಕ ಮನವಿ ಮಾಡಿದ್ದರು.

ಇದೀಗ ನೆನಪಿರಲಿ ಪ್ರೇಮ್ ನಾನು ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬಕ್ಕೆ ಬೆಂಬಲ ನೀಡುತ್ತೇನೆ ಎಂದಿದ್ದಾರೆ. ಸ್ನೇಹಿತ್ ವಿರುದ್ಧ ಹರಿದಾಡುತ್ತಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ. ಬೆಳೆಯುವ ಹುಡುಗನ ಮೇಲೆ ನಿಮ್ಮ ಪ್ರೀತಿಯಿರಲಿ ಎಂದು ಕೇಳಿಕೊಂಡಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments