Webdunia - Bharat's app for daily news and videos

Install App

ಉಪೇಂದ್ರ ಬಳಿಕ ಸ್ನೇಹಿತ್ ಬೆಂಬಲಕ್ಕೆ ಬಂದ ನೆನಪಿರಲಿ ಪ್ರೇಮ್

Webdunia
ಶನಿವಾರ, 1 ಅಕ್ಟೋಬರ್ 2022 (20:27 IST)
ಬೆಂಗಳೂರು:ಹಲ್ಲೆ, ಬೆದರಿಕೆ ಆರೋಪಕ್ಕೊಳಗಾಗಿರುವ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಬೆಂಬಲಕ್ಕೆ ಇದೀಗ ಉಪೇಂದ್ರ ಬಳಿಕ ನೆನಪಿರಲಿ ಪ್ರೇಮ್ ಬಂದಿದ್ದಾರೆ.

ಉಪೇಂದ್ರ ಇಂದು ಸ್ನೇಹಿತ್ ಒಳ್ಳೆಯ ಹುಡುಗ. ಸಮಸ್ಯೆಗಳೇನೇ ಇದ್ದರೂ ಮಾತನಾಡಿ ಪರಿಹರಿಸಿಕೊಳ್ಳಿ ಎಂದು ಸೋಷಿಯಲ್ ಮೀಡಿಯಾ ಮೂಲಕ ಮನವಿ ಮಾಡಿದ್ದರು.

ಇದೀಗ ನೆನಪಿರಲಿ ಪ್ರೇಮ್ ನಾನು ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬಕ್ಕೆ ಬೆಂಬಲ ನೀಡುತ್ತೇನೆ ಎಂದಿದ್ದಾರೆ. ಸ್ನೇಹಿತ್ ವಿರುದ್ಧ ಹರಿದಾಡುತ್ತಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ. ಬೆಳೆಯುವ ಹುಡುಗನ ಮೇಲೆ ನಿಮ್ಮ ಪ್ರೀತಿಯಿರಲಿ ಎಂದು ಕೇಳಿಕೊಂಡಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments