Webdunia - Bharat's app for daily news and videos

Install App

ರೈತರಿಗೆ ಬೆಂಬಲಿಸುವಂತೆ ಟಾಲಿವುಡ್ ಸ್ಟಾರ್ ನಟರ ಮೇಲೆ ಒತ್ತಡ ಹೇರುತ್ತಿರುವ ನೆಟಿಜನ್

Webdunia
ಶನಿವಾರ, 6 ಫೆಬ್ರವರಿ 2021 (09:51 IST)
ಹೈದರಾಬಾದ್ : ಅಂತರಾಷ್ಟ್ರೀಯ ಪಾಪ್ ಗಾಯಕ ರಿಹನ್ನಾ ಇತ್ತೀಚೆಗೆ ಪಂಜಾಬ್ ರೈತರನ್ನು ಬೆಂಬಲಿಸಿ ಭಾರತ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಇದೀಗ ರೈತರಿಗೆ ಬಿಂಬಲಿಸುವಂತೆ ಟಾಲಿವುಡ್ ಸ್ಟಾರ್ ಗಳ ಮೇಲೆ ನೆಟಿಜನ್ ಗಳು ಒತ್ತಡ ಹೇರುತ್ತಿದ್ದಾರೆ.

ಟಾಲಿವುಡ್ ನ ಸ್ಟಾರ್ ನಟ ಮಹೇಶ್ ಬಾಬು ಅವರ ಮೇಲೆ ಈ ಬಗ್ಗೆ ಒತ್ತಡ ಹೆಚ್ಚಾಗಿದೆ ಎನ್ನಲಾಗಿದೆ. ಮಹರ್ಪಿಯಲ್ಲಿ ರೈತರನ್ನು ಕಾಡುತ್ತಿರುವ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದ ಮಹೇಶ್ ಬಾಬು ಈಗ ಏಕೆ ಪ್ರತಿಕ್ರಿಯಿಸುತ್ತಿಲ್ಲ ಎಂದು ನೆಟಿಜನ್ ಪ್ರಶ್ನಿಸುತ್ತಿದ್ದಾರೆ.

ಮಹೇಶ್ ಬಾಬು, ರಾಮ್ ವರಣ್, ಜೂನಿಯರ್ ಎನ್ ಟಿಆರ್ , ಅಲ್ಲುಅರ್ಜುನ್  ನಂತಹ ಸ್ಟಾರ್ ನಟರು ತೆಲುಗು ರಾಜ್ಯಗಳಲ್ಲಿ ರೈತರ ಸಮಸ್ಯೆಗಳನ್ನು ಕೇಳುವ ಮೂಲಕ ರೈತರನ್ನು ಆರ್ಥಿಕವಾಗಿ ಬೆಂಬಲಿಸಿದರೆ ಉತ್ತಮ ಎಂದು ಕೆಲವು ನೆಟಿಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಮುಂದಿನ ಸುದ್ದಿ
Show comments