Webdunia - Bharat's app for daily news and videos

Install App

ರೈತರಿಗೆ ಬೆಂಬಲಿಸುವಂತೆ ಟಾಲಿವುಡ್ ಸ್ಟಾರ್ ನಟರ ಮೇಲೆ ಒತ್ತಡ ಹೇರುತ್ತಿರುವ ನೆಟಿಜನ್

Webdunia
ಶನಿವಾರ, 6 ಫೆಬ್ರವರಿ 2021 (09:51 IST)
ಹೈದರಾಬಾದ್ : ಅಂತರಾಷ್ಟ್ರೀಯ ಪಾಪ್ ಗಾಯಕ ರಿಹನ್ನಾ ಇತ್ತೀಚೆಗೆ ಪಂಜಾಬ್ ರೈತರನ್ನು ಬೆಂಬಲಿಸಿ ಭಾರತ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಇದೀಗ ರೈತರಿಗೆ ಬಿಂಬಲಿಸುವಂತೆ ಟಾಲಿವುಡ್ ಸ್ಟಾರ್ ಗಳ ಮೇಲೆ ನೆಟಿಜನ್ ಗಳು ಒತ್ತಡ ಹೇರುತ್ತಿದ್ದಾರೆ.

ಟಾಲಿವುಡ್ ನ ಸ್ಟಾರ್ ನಟ ಮಹೇಶ್ ಬಾಬು ಅವರ ಮೇಲೆ ಈ ಬಗ್ಗೆ ಒತ್ತಡ ಹೆಚ್ಚಾಗಿದೆ ಎನ್ನಲಾಗಿದೆ. ಮಹರ್ಪಿಯಲ್ಲಿ ರೈತರನ್ನು ಕಾಡುತ್ತಿರುವ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದ ಮಹೇಶ್ ಬಾಬು ಈಗ ಏಕೆ ಪ್ರತಿಕ್ರಿಯಿಸುತ್ತಿಲ್ಲ ಎಂದು ನೆಟಿಜನ್ ಪ್ರಶ್ನಿಸುತ್ತಿದ್ದಾರೆ.

ಮಹೇಶ್ ಬಾಬು, ರಾಮ್ ವರಣ್, ಜೂನಿಯರ್ ಎನ್ ಟಿಆರ್ , ಅಲ್ಲುಅರ್ಜುನ್  ನಂತಹ ಸ್ಟಾರ್ ನಟರು ತೆಲುಗು ರಾಜ್ಯಗಳಲ್ಲಿ ರೈತರ ಸಮಸ್ಯೆಗಳನ್ನು ಕೇಳುವ ಮೂಲಕ ರೈತರನ್ನು ಆರ್ಥಿಕವಾಗಿ ಬೆಂಬಲಿಸಿದರೆ ಉತ್ತಮ ಎಂದು ಕೆಲವು ನೆಟಿಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments