Webdunia - Bharat's app for daily news and videos

Install App

ನಿಮಗೆ ಕನ್ನಡದವರು ಯಾರೂ ಕಾಣಲ್ವಾ? ಹೊಂಬಾಳೆ ಫಿಲಂಸ್ ವಿರುದ್ಧ ನೆಟ್ಟಿಗರು ಗರಂ

Webdunia
ಮಂಗಳವಾರ, 9 ಆಗಸ್ಟ್ 2022 (09:30 IST)
ಬೆಂಗಳೂರು: ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಕೆಜಿಎಫ್ ಸಿನಿಮಾ ಮೂಲಕ ದೇಶದಾದ್ಯಂತ ಚಿರಪರಿಚಿತವಾಗಿದೆ. ಆದರೆ ಇತ್ತೀಚೆಗೆ ಪರಭಾಷಿಕರನ್ನೇ ಬೆಳೆಸುತ್ತಿರುವುದು ಕನ್ನಡ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕೆಜಿಎಫ್ ಸಿನಿಮಾ ಬಳಿಕ ಹೊಂಬಾಳೆ ಫಿಲಂಸ್ ಕೆಲವು ಪ್ಯಾನ್ ಇಂಡಿಯಾ ಸಿನಿಮಾ ಘೋಷಿಸಿವೆ. ಆದರೆ ಇದೆಲ್ಲದಕ್ಕೂ ಪರಭಾಷಾ ನಟರೇ ಹೀರೋಗಳು. ಸಲಾರ್, ಟೈಸನ್ ಎಂಬ ಪ್ಯಾನ್ ಇಂಡಿಯಾ ಸಿನಿಮಾ ಘೋಷಿಸಿತ್ತು. ಇವೆರಡರಲ್ಲೂ ಪರಭಾಷಿಕರೇ ನಾಯಕರು.

ಇದೀಗ ಮಲಯಾಳಂ ನಟ ಫಹಾದ್ ಫಾಸಿಲ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಹೊಂಬಾಳೆ ಫಿಲಂಸ್ ಅವರ ಜೊತೆಗೆ ಸಿನಿಮಾ ಮಾಡುವ ಬಗ್ಗೆ ಸುಳಿವು ನೀಡಿದೆ. ಇದರು ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗಿದೆ. ನೀವು ಪರಭಾಷಾ ನಾಯಕರ ಹುಟ್ಟುಹಬ್ಬಕ್ಕೆ ಶುಭ ಕೋರುತ್ತೀರಿ, ಅವರ ಜೊತೆ ಸಿನಿಮಾ ಘೋಷಿಸುತ್ತೀರಿ. ಕನ್ನಡದವರು ಯಾರೂ ನಿಮಗೆ ಕಾಣಲ್ವಾ ಎಂದು ಕೆಲವರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments