Webdunia - Bharat's app for daily news and videos

Install App

ಚೀನಾ ವಸ್ತುಗಳ ಬಹಿಷ್ಕಾರದ ಕೂಗು ಮತ್ತಷ್ಟು ಹೆಚ್ಚಾಯ್ತು

Webdunia
ಗುರುವಾರ, 18 ಜೂನ್ 2020 (09:03 IST)
ನವದೆಹಲಿ: ಗ್ಯಾಲ್ವಾನ್ ಕಣಿವೆಯಲ್ಲಿ ಭಾರತೀಯ ಯೋಧರೊಂದಿಗೆ ಚೀನಾ ಸೈನಿಕರು ಸಂಘರ್ಷ ನಡೆಸಿ 20 ಯೋಧರ ಸಾವಿಗೆ ಕಾರಣರಾದ ಮೇಲೆ ಚೀನಾ ಮೇಲಿನ ಭಾರತೀಯರ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ.


ಕೊರೋನಾ ಮಹಾಮಾರಿಯನ್ನು ಜಗತ್ತಿಗೆ ಹರಡಿದ ಬಳಿಕ ಚೀನಾ ವಸ್ತುಗಳನ್ನು ಬಹಿಷ್ಕರಿಸಿ, ಸ್ವದೇಶೀ ವಸ್ತುಗಳನ್ನು ಬೆಂಬಲಿಸುವ ಬಗ್ಗೆ ಸಣ್ಣದೊಂದು ಕೂಗು ಜನರಲ್ಲಿ ಕೇಳಿಬಂದಿತ್ತು. ಇದೀಗ ಗಡಿಯಲ್ಲಿ ಸಂಘರ್ಷ ತಾರಕಕ್ಕೇರಿದ ಬಳಿಕ ಆ ಕೂಗು ಹೆಚ್ಚಾಗಿದೆ.

ನಮ್ಮ ಸೈನಿಕರ ಮೇಲೆರಗಿದ ಚೀನಾ ವಸ್ತುಗಳನ್ನು ಬಹಿಷ್ಕರಿಸಿ ಆ ದೇಶಕ್ಕೆ ತಕ್ಕ ಪಾಠ ಕಲಿಸಬೇಕೆಂದು ಸೋಷಿಯಲ್ ಮೀಡಿಯಾ ಮೂಲಕ ಜನರು ಕರೆ ಕೊಡುತ್ತಿದ್ದಾರೆ. ಚೀನಾ ವಸ್ತುಗಳನ್ನು ಬಹಿಷ್ಕರಿಸುವ ಅಭಿಯಾನಗಳು ಹೆಚ್ಚಾಗಿವೆ. ನೇರವಾಗಿ ಭಾರತವೇ ಶಸ್ತ್ರಾಸ್ತ್ರ ಪ್ರಯೋಗಿಸುವ ಬದಲು ಆರ್ಥಿಕವಾಗಿ ಆ ದೇಶದ ವಸ್ತುಗಳನ್ನು ಬಹಿಷ್ಕರಿಸಿ ಆದಾಯ ಮೂಲಕ್ಕೆ ಪೆಟ್ಟು ನೀಡಬೇಕು. ಇಂತಹ ಮಾರ್ಗಗಳನ್ನು ಬಳಸಿ ಚೀನಾವನ್ನು ಬಗ್ಗು ಬಡಿಯಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments