Webdunia - Bharat's app for daily news and videos

Install App

ಮಾಲಾಶ್ರೀ ಪುತ್ರಿ ಹೀರೋಯಿನ್ ಬೇಡ ಎಂದ ಫ್ಯಾನ್ಸ್! ನಿರ್ದೇಶಕ ತರುಣ್ ಸುಧೀರ್ ಗೆ ಟ್ರೋಲ್ ಗಳ ಸುರಿಮಳೆ

Webdunia
ಶನಿವಾರ, 6 ಆಗಸ್ಟ್ 2022 (08:10 IST)
ಬೆಂಗಳೂರು: ಕನಸಿನ ರಾಣಿ ಮಾಲಾಶ್ರೀ ಮತ್ತು ನಿರ್ಮಾಪಕ ಕೋಟಿ ರಾಮು ಪುತ್ರಿ ಅನನ್ಯಾಳನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವ ನಿರ್ದೇಶಕ ತರುಣ್ ಸುಧೀರ್ ಇನ್ನಿಲ್ಲದಂತೆ ಟ್ರೋಲ್ ಆಗುತ್ತಿದ್ದಾರೆ.

ಅನನ್ಯಾ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿರುವ ಮೊದಲ ಸಿನಿಮಾದಲ್ಲೇ ಡಿ ಬಾಸ್ ದರ್ಶನ್ ಗೆ ನಾಯಕಿಯಾಗುವ ಅವಕಾಶ ಪಡೆದಿದ್ದಾರೆ. ಮಾಲಾಶ್ರೀ ಪುತ್ರಿ ಹೀರೋಯಿನ್ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿರುವುದು ಅಭಿಮಾನಿಗಳಿಗೆ ಅಚ್ಚರಿಯಾಗಿತ್ತು ನಿಜ.

ಆದರೆ ಚಿಕ್ಕ ಹುಡುಗಿಯನ್ನು ದರ್ಶನ್ ಗೆ ಹೀರೋಯಿನ್ ಮಾಡಿದ್ದೀರಲ್ಲಾ ಎಂದು ನೆಟ್ಟಿಗರು ನಿರ್ದೇಶಕ ತರುಣ್ ಸುಧೀರ್ ರನ್ನು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ತಂಗಿ ರೋಲ್ ಇರಬೇಕು ಎನ್ನುತ್ತಿದ್ದಾರೆ. ಮಾಲಾಶ್ರೀ ಪುತ್ರಿ ಬಗ್ಗೆ ಅಭಿಮಾನಿಗಳಿಗೆ ತಕರಾರು ಇಲ್ಲ. ಆದರೆ ದರ್ಶನ್ ಗೆ ಈ ಹುಡುಗಿ ಸೂಟ್ ಆಗಲ್ಲ ಎನ್ನುತ್ತಿದ್ದಾರೆ ಅಭಿಮಾನಿಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ಮುಂದಿನ ಸುದ್ದಿ
Show comments