Webdunia - Bharat's app for daily news and videos

Install App

ಚಿತ್ರ ನಿರ್ಮಾಣ ಅರ್ಧಕ್ಕೇ ನಿಲ್ಲಿಸುವ ಅನಿವಾರ್ಯತೆಯಲ್ಲಿ ನಿರ್ಮಾಪಕರು

Webdunia
ಭಾನುವಾರ, 21 ಜೂನ್ 2020 (08:43 IST)
ಬೆಂಗಳೂರು: ಲಾಕ್ ಡೌನ್ ಎಂಬುದು ಸಿನಿ ಕಾರ್ಮಿಕರ ಬದುಕನ್ನು ಮಾತ್ರವಲ್ಲ, ಎಷ್ಟೋ ಉತ್ಸಾಹಿ, ಹೊಸ ನಿರ್ಮಾಪಕರನ್ನೂ ಸಂಕಷ್ಟಕ್ಕೀಡು ಮಾಡಿದೆ.


ಸರ್ಕಾರವೇನೋ ಎರಡು ತಿಂಗಳ ಬಳಿಕ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಆದರೆ ಕೆಲವು ಹೊಸ ನಿರ್ಮಾಪಕರು ಈಗ ಆರ್ಥಿಕ ಸಂಕಷ್ಟದಿಂದಾಗಿ ತಾವು ಆರಂಭಿಸಿದ್ದ ಸಿನಿಮಾವನ್ನು ಪೂರ್ತಿ ಮಾಡಲಾಗದೇ ಒದ್ದಾಡುವಂತಾಗಿದೆ.

ಇದರಿಂದಾಗಿ ಎಷ್ಟೋ ಸೆಟ್ಟೇರಿದ ಸಿನಿಮಾಗಳು ಅರ್ಧಕ್ಕೇ ನಿಲ್ಲಲಿವೆ. ಎಷ್ಟೋ ಕಲಾವಿದರ ವೃತ್ತಿಬದುಕು ಅತಂತ್ರವಾಗಲಿದೆ. ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿನೆಸ್ ನಲ್ಲಿ ತೊಡಗಿಸಿಕೊಂಡಿರುವವರು ಸಿನಿಮಾವನ್ನು ಫ್ಯಾಶನ್ ಆಗಿ ತೆಗೆದುಕೊಂಡು ಸಿನಿಮಾ ನಿರ್ಮಾಣಕ್ಕಿಳಿಯುವವರಿದ್ದಾರೆ. ಇಂತಹವರಿಗೆ ಅತ್ತ ಬ್ಯುಸಿನೆಸ್ ನಲ್ಲಿ ನಷ್ಟವಾಗಿ ಈಗ ಸಿನಿಮಾಗೆ ಹಣ ಹೊಂದಿಸಲಾಗುತ್ತಿಲ್ಲ. ಇದರಿಂದ ಎಷ್ಟೋ ಹೊಸಬರ ಸಿನಿಮಾಗಳು ಸದ್ದಿಲ್ಲದೇ ತೆರೆಮರೆಗೆ ಸರಿಯಲಿದೆ. ಜತೆಗೆ ಹೊಸಬರ ಕನಸುಗಳೂ ಅರ್ಧಕ್ಕೇ ಕೊನೆಯಾಗಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments