Webdunia - Bharat's app for daily news and videos

Install App

ಚಿತ್ರ ನಿರ್ಮಾಣ ಅರ್ಧಕ್ಕೇ ನಿಲ್ಲಿಸುವ ಅನಿವಾರ್ಯತೆಯಲ್ಲಿ ನಿರ್ಮಾಪಕರು

Webdunia
ಭಾನುವಾರ, 21 ಜೂನ್ 2020 (08:43 IST)
ಬೆಂಗಳೂರು: ಲಾಕ್ ಡೌನ್ ಎಂಬುದು ಸಿನಿ ಕಾರ್ಮಿಕರ ಬದುಕನ್ನು ಮಾತ್ರವಲ್ಲ, ಎಷ್ಟೋ ಉತ್ಸಾಹಿ, ಹೊಸ ನಿರ್ಮಾಪಕರನ್ನೂ ಸಂಕಷ್ಟಕ್ಕೀಡು ಮಾಡಿದೆ.


ಸರ್ಕಾರವೇನೋ ಎರಡು ತಿಂಗಳ ಬಳಿಕ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಆದರೆ ಕೆಲವು ಹೊಸ ನಿರ್ಮಾಪಕರು ಈಗ ಆರ್ಥಿಕ ಸಂಕಷ್ಟದಿಂದಾಗಿ ತಾವು ಆರಂಭಿಸಿದ್ದ ಸಿನಿಮಾವನ್ನು ಪೂರ್ತಿ ಮಾಡಲಾಗದೇ ಒದ್ದಾಡುವಂತಾಗಿದೆ.

ಇದರಿಂದಾಗಿ ಎಷ್ಟೋ ಸೆಟ್ಟೇರಿದ ಸಿನಿಮಾಗಳು ಅರ್ಧಕ್ಕೇ ನಿಲ್ಲಲಿವೆ. ಎಷ್ಟೋ ಕಲಾವಿದರ ವೃತ್ತಿಬದುಕು ಅತಂತ್ರವಾಗಲಿದೆ. ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿನೆಸ್ ನಲ್ಲಿ ತೊಡಗಿಸಿಕೊಂಡಿರುವವರು ಸಿನಿಮಾವನ್ನು ಫ್ಯಾಶನ್ ಆಗಿ ತೆಗೆದುಕೊಂಡು ಸಿನಿಮಾ ನಿರ್ಮಾಣಕ್ಕಿಳಿಯುವವರಿದ್ದಾರೆ. ಇಂತಹವರಿಗೆ ಅತ್ತ ಬ್ಯುಸಿನೆಸ್ ನಲ್ಲಿ ನಷ್ಟವಾಗಿ ಈಗ ಸಿನಿಮಾಗೆ ಹಣ ಹೊಂದಿಸಲಾಗುತ್ತಿಲ್ಲ. ಇದರಿಂದ ಎಷ್ಟೋ ಹೊಸಬರ ಸಿನಿಮಾಗಳು ಸದ್ದಿಲ್ಲದೇ ತೆರೆಮರೆಗೆ ಸರಿಯಲಿದೆ. ಜತೆಗೆ ಹೊಸಬರ ಕನಸುಗಳೂ ಅರ್ಧಕ್ಕೇ ಕೊನೆಯಾಗಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments