Webdunia - Bharat's app for daily news and videos

Install App

ಚಿತ್ರ ನಿರ್ಮಾಣ ಅರ್ಧಕ್ಕೇ ನಿಲ್ಲಿಸುವ ಅನಿವಾರ್ಯತೆಯಲ್ಲಿ ನಿರ್ಮಾಪಕರು

Webdunia
ಭಾನುವಾರ, 21 ಜೂನ್ 2020 (08:43 IST)
ಬೆಂಗಳೂರು: ಲಾಕ್ ಡೌನ್ ಎಂಬುದು ಸಿನಿ ಕಾರ್ಮಿಕರ ಬದುಕನ್ನು ಮಾತ್ರವಲ್ಲ, ಎಷ್ಟೋ ಉತ್ಸಾಹಿ, ಹೊಸ ನಿರ್ಮಾಪಕರನ್ನೂ ಸಂಕಷ್ಟಕ್ಕೀಡು ಮಾಡಿದೆ.


ಸರ್ಕಾರವೇನೋ ಎರಡು ತಿಂಗಳ ಬಳಿಕ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಆದರೆ ಕೆಲವು ಹೊಸ ನಿರ್ಮಾಪಕರು ಈಗ ಆರ್ಥಿಕ ಸಂಕಷ್ಟದಿಂದಾಗಿ ತಾವು ಆರಂಭಿಸಿದ್ದ ಸಿನಿಮಾವನ್ನು ಪೂರ್ತಿ ಮಾಡಲಾಗದೇ ಒದ್ದಾಡುವಂತಾಗಿದೆ.

ಇದರಿಂದಾಗಿ ಎಷ್ಟೋ ಸೆಟ್ಟೇರಿದ ಸಿನಿಮಾಗಳು ಅರ್ಧಕ್ಕೇ ನಿಲ್ಲಲಿವೆ. ಎಷ್ಟೋ ಕಲಾವಿದರ ವೃತ್ತಿಬದುಕು ಅತಂತ್ರವಾಗಲಿದೆ. ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿನೆಸ್ ನಲ್ಲಿ ತೊಡಗಿಸಿಕೊಂಡಿರುವವರು ಸಿನಿಮಾವನ್ನು ಫ್ಯಾಶನ್ ಆಗಿ ತೆಗೆದುಕೊಂಡು ಸಿನಿಮಾ ನಿರ್ಮಾಣಕ್ಕಿಳಿಯುವವರಿದ್ದಾರೆ. ಇಂತಹವರಿಗೆ ಅತ್ತ ಬ್ಯುಸಿನೆಸ್ ನಲ್ಲಿ ನಷ್ಟವಾಗಿ ಈಗ ಸಿನಿಮಾಗೆ ಹಣ ಹೊಂದಿಸಲಾಗುತ್ತಿಲ್ಲ. ಇದರಿಂದ ಎಷ್ಟೋ ಹೊಸಬರ ಸಿನಿಮಾಗಳು ಸದ್ದಿಲ್ಲದೇ ತೆರೆಮರೆಗೆ ಸರಿಯಲಿದೆ. ಜತೆಗೆ ಹೊಸಬರ ಕನಸುಗಳೂ ಅರ್ಧಕ್ಕೇ ಕೊನೆಯಾಗಲಿವೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments