Select Your Language

Notifications

webdunia
webdunia
webdunia
webdunia

ಸಿನಿಮಾ ಶೂಟಿಂಗ್ ಗೆ ಹೊಸ ರೂಲ್ಸ್; ಇಂದು ಸಿಎಂ ಸಭೆ

ಸಿನಿಮಾ ಶೂಟಿಂಗ್ ಗೆ ಹೊಸ ರೂಲ್ಸ್; ಇಂದು ಸಿಎಂ ಸಭೆ
ಬೆಂಗಳೂರು , ಬುಧವಾರ, 11 ಆಗಸ್ಟ್ 2021 (10:42 IST)
ಬೆಂಗಳೂರು: ಫೈಟರ್ ವಿವೇಕ್ ದುರಂತ ಸಾವಿನ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಚಿತ್ರೀಕರಣಕ್ಕೆ ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದೆ.

Photo Courtesy: Google

ಇಂದು ಸಂಜೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಚಿತ್ರೀಕರಣ ನಡೆಸಲು ಮತ್ತಷ್ಟು ಕಠಿಣ ನಿಯಮ ಜಾರಿಗೆ ತರಲು ಯೋಜನೆ ರೂಪಿಸಲಿದೆ. ಈ ಸಂಬಂಧ ವಾಣಿಜ್ಯ ಮಂಡಳಿ, ಚಿತ್ರರಂಗದ ಹಿರಿಯರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಇತ್ತೀಚೆಗೆ ಚಿತ್ರೀಕರಣ ವೇಳೆ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹೊಸ ಮತ್ತು ಕಠಿಣ ನಿಯಮ ಜಾರಿಗೆ ತರುವುದಾಗಿ ಮುಖ್ಯಮಂತ್ರಿಗಳು ನಿನ್ನೆಯೇ ಹೇಳಿಕೆ ನೀಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ವಿಘ್ನೇಶ್ ಜೊತೆ ಎಂಗೇಜ್ ಆದ ನಯನತಾರಾ