Webdunia - Bharat's app for daily news and videos

Install App

ಸಿನಿಮಾ ಶೂಟಿಂಗ್ ಗೆ ಹೊಸ ರೂಲ್ಸ್; ಇಂದು ಸಿಎಂ ಸಭೆ

Webdunia
ಬುಧವಾರ, 11 ಆಗಸ್ಟ್ 2021 (10:42 IST)
ಬೆಂಗಳೂರು: ಫೈಟರ್ ವಿವೇಕ್ ದುರಂತ ಸಾವಿನ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಚಿತ್ರೀಕರಣಕ್ಕೆ ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದೆ.

Photo Courtesy: Google

ಇಂದು ಸಂಜೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಚಿತ್ರೀಕರಣ ನಡೆಸಲು ಮತ್ತಷ್ಟು ಕಠಿಣ ನಿಯಮ ಜಾರಿಗೆ ತರಲು ಯೋಜನೆ ರೂಪಿಸಲಿದೆ. ಈ ಸಂಬಂಧ ವಾಣಿಜ್ಯ ಮಂಡಳಿ, ಚಿತ್ರರಂಗದ ಹಿರಿಯರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಇತ್ತೀಚೆಗೆ ಚಿತ್ರೀಕರಣ ವೇಳೆ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹೊಸ ಮತ್ತು ಕಠಿಣ ನಿಯಮ ಜಾರಿಗೆ ತರುವುದಾಗಿ ಮುಖ್ಯಮಂತ್ರಿಗಳು ನಿನ್ನೆಯೇ ಹೇಳಿಕೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments