ಸಿನಿಮಾದಲ್ಲಷ್ಟೇ ನನ್ನ ಮುನಿರತ್ನ ಸಂಬಂಧ: ನಿಖಿಲ್ ಕುಮಾರಸ್ವಾಮಿ

Webdunia
ಬುಧವಾರ, 28 ಅಕ್ಟೋಬರ್ 2020 (11:15 IST)
ಬೆಂಗಳೂರು: ರಾಜರಾಜೇಶ್ವರಿ ನಗರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿರುವ ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನ ಬಗ್ಗೆ ಮಾತನಾಡಿದ್ದಾರೆ.


ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಸಿನಿಮಾದಲ್ಲಿ ನಿಖಿಲ್ ಅಭಿಮನ್ಯು ಪಾತ್ರ ಮಾಡಿದ್ದರು. ಹೀಗಾಗಿ ಇಬ್ಬರ ನಡುವಿನ ಸಂಬಂಧದ ಬಗ್ಗೆ ನಿಖಿಲ್ ಮಾತನಾಡಿದ್ದಾರೆ. ನನ್ನ ಮುನಿರತ್ನ ಸಂಬಂಧ ಸಿನಿಮಾಕ್ಕಷ್ಟೇ ಸೀಮಿತ. ಅವರು ನಿರ್ಮಾಪಕ, ನಾನು ನಟ. ಹಾಗಾಗಿ ಅವರ ಸಿನಿಮಾದಲ್ಲಿ ಒಂದು ಪಾತ್ರ ಮಾಡಿದ್ದೆನಷ್ಟೇ. ಆದರೆ ಈಗ ಜೆಡಿಎಸ್ ಕಾರ್ಯಕರ್ತನಾಗಿ ನನ್ನ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

3 ಈಡಿಯಟ್ಸ್ ಸಿನಿಮಾ ಸೋನಮ್ ವಾಂಗ್ಚುಕ್ ಕತೆಯಲ್ಲ, ಆಗ ಅವರು ಯಾರೆಂದೇ ಗೊತ್ತಿರಲಿಲ್ಲ: ಅಮೀರ್ ಖಾನ್

ಮೊದಲ ಆಷಾಢ ಶುಕ್ರವಾರ: ಗಂಡ ದರ್ಶನ್ ಮಾಡುತ್ತಿದ್ದ ಕೆಲಸವನ್ನು ತಾನೇ ಮಾಡಿದ ವಿಜಯಲಕ್ಷ್ಮಿ

ಕ್ಯಾನ್ಸರ್‌ ಅನ್ನು ಸಾಮಾನ್ಯ ಜ್ವರದಂತೆ ಎದುರಿಸಿದೆ: ಕ್ಯಾನ್ಸರ್ ಗೆದ್ದು ಬಂದ ಬಗ್ಗೆ ಸಂಜಯ್ ದತ್ ಮಾತು

ಮುಂದಿನ ಸುದ್ದಿ
Show comments