Webdunia - Bharat's app for daily news and videos

Install App

ಸಿನಿಮಾದಲ್ಲಷ್ಟೇ ನನ್ನ ಮುನಿರತ್ನ ಸಂಬಂಧ: ನಿಖಿಲ್ ಕುಮಾರಸ್ವಾಮಿ

Webdunia
ಬುಧವಾರ, 28 ಅಕ್ಟೋಬರ್ 2020 (11:15 IST)
ಬೆಂಗಳೂರು: ರಾಜರಾಜೇಶ್ವರಿ ನಗರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿರುವ ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನ ಬಗ್ಗೆ ಮಾತನಾಡಿದ್ದಾರೆ.


ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಸಿನಿಮಾದಲ್ಲಿ ನಿಖಿಲ್ ಅಭಿಮನ್ಯು ಪಾತ್ರ ಮಾಡಿದ್ದರು. ಹೀಗಾಗಿ ಇಬ್ಬರ ನಡುವಿನ ಸಂಬಂಧದ ಬಗ್ಗೆ ನಿಖಿಲ್ ಮಾತನಾಡಿದ್ದಾರೆ. ನನ್ನ ಮುನಿರತ್ನ ಸಂಬಂಧ ಸಿನಿಮಾಕ್ಕಷ್ಟೇ ಸೀಮಿತ. ಅವರು ನಿರ್ಮಾಪಕ, ನಾನು ನಟ. ಹಾಗಾಗಿ ಅವರ ಸಿನಿಮಾದಲ್ಲಿ ಒಂದು ಪಾತ್ರ ಮಾಡಿದ್ದೆನಷ್ಟೇ. ಆದರೆ ಈಗ ಜೆಡಿಎಸ್ ಕಾರ್ಯಕರ್ತನಾಗಿ ನನ್ನ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments