ಸಿನಿಮಾದಲ್ಲಷ್ಟೇ ನನ್ನ ಮುನಿರತ್ನ ಸಂಬಂಧ: ನಿಖಿಲ್ ಕುಮಾರಸ್ವಾಮಿ

Webdunia
ಬುಧವಾರ, 28 ಅಕ್ಟೋಬರ್ 2020 (11:15 IST)
ಬೆಂಗಳೂರು: ರಾಜರಾಜೇಶ್ವರಿ ನಗರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿರುವ ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಅಭ್ಯರ್ಥಿ ನಿರ್ಮಾಪಕ ಮುನಿರತ್ನ ಬಗ್ಗೆ ಮಾತನಾಡಿದ್ದಾರೆ.


ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಸಿನಿಮಾದಲ್ಲಿ ನಿಖಿಲ್ ಅಭಿಮನ್ಯು ಪಾತ್ರ ಮಾಡಿದ್ದರು. ಹೀಗಾಗಿ ಇಬ್ಬರ ನಡುವಿನ ಸಂಬಂಧದ ಬಗ್ಗೆ ನಿಖಿಲ್ ಮಾತನಾಡಿದ್ದಾರೆ. ನನ್ನ ಮುನಿರತ್ನ ಸಂಬಂಧ ಸಿನಿಮಾಕ್ಕಷ್ಟೇ ಸೀಮಿತ. ಅವರು ನಿರ್ಮಾಪಕ, ನಾನು ನಟ. ಹಾಗಾಗಿ ಅವರ ಸಿನಿಮಾದಲ್ಲಿ ಒಂದು ಪಾತ್ರ ಮಾಡಿದ್ದೆನಷ್ಟೇ. ಆದರೆ ಈಗ ಜೆಡಿಎಸ್ ಕಾರ್ಯಕರ್ತನಾಗಿ ನನ್ನ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಗಸ್ಟ್ 8ರಂದು ಟಾಕ್ಸಿಕ್ ಸಿನಿಮಾದ ಟ್ರೇಲರ್ ಲಾಂಚ್ ಬೆಂಗಳೂರಿನಲ್ಲಿ

ಈಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ನಟ ರಾಮ್ ಚರಣ್‌ ಆರೋಗ್ಯ ಬಗ್ಗೆ ಬಿಗ್‌ ಅಪ್ಡೇಟ್‌

ಕನ್ನಡ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಆಫರ್‌ಗೆ ನೋ ಎಂದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್

ಹುಚ್ಚು ಹುಚ್ಚರ ಥರ ಆಡುವವರಿಗೆ ಬೆಲೆ ಜಾಸ್ತಿ ಎಂದ ಧ್ರುವಂತ್‌ಗೆ ಟ್ರೋಲಿಗರ ಕಾಟ, ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್ ಸ್ಪರ್ಧಿ

ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸೂಪರ್‌ಹೀರೋ ಚಿತ್ರ ವೀಕ್ಷಿಸಿದ್ದನ್ನು ನೆನಪಿಸಿಕೊಂಡ ರಿಷಬ್ ಶೆಟ್ಟಿ

ಮುಂದಿನ ಸುದ್ದಿ
Show comments