Select Your Language

Notifications

webdunia
webdunia
webdunia
webdunia

ಗ್ರಾಮೀಣ ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ಸಿಎಂ ಪುತ್ರ ನಿಖಿಲ್

ಗ್ರಾಮೀಣ ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ಸಿಎಂ ಪುತ್ರ ನಿಖಿಲ್
ಮಂಡ್ಯ , ಶುಕ್ರವಾರ, 8 ಜೂನ್ 2018 (15:46 IST)
ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಸಿನಿಮಾ ಚಿತ್ರೀಕರಣ ವೇಳೆ ಗ್ರಾಮದ ಮಕ್ಕಳೊಂದಿಗೆ ಕೆಲ ಕಾಲ ಕ್ರಿಕೆಟ್ ಆಡಿ ಸಮಯ ಕಳೆದು ತಮ್ಮ ಸಂತಸ ಹಂಚಿಕೊಂಡಿದ್ದಾರೆ. 
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್.ನ ನಾರ್ಥ್ ಬ್ಯಾಂಕ್ ಬಳಿ ಸೀತಾರಾಮ ಕಲ್ಯಾಣ ಚಿತ್ರದ ಚಿತ್ರೀಕರಣ ವೇಳೆ ನಿಖಿಲ್ ಮಕ್ಕಳೊಂದಿಗೆ ಕ್ರಿಕೆಟ್ ಆಟ ತಮ್ಮ ಕ್ರಿಕೆಟ್ ಪ್ರತಿಭೆಯನ್ನು ಮೆರೆದಿದ್ದಾರೆ.
 
ಕಳೆದೊಂದು ವಾರದಿಂದ ನಡೆಯುತ್ತಿರುವ ಚಿತ್ರೀಕರಣದಲ್ಲಿ ನಿಖಿಲ್ ಜೊತೆ ಕ್ರಿಕೆಟ್ ಆಡಿ ಮಕ್ಕಳು ಸಂಭ್ರಮಿಸಿದ್ದಾರೆ. ಚಿತ್ರೀಕರಣದಲ್ಲಿ ನಟಿ ರಚಿತಾರಾಮ್ ಸಹ ಭಾಗಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಸ್ತಿಗುಡಿ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ನಟ ದುನಿಯಾ ವಿಜಯ್ ಅರೆಸ್ಟ್