Select Your Language

Notifications

webdunia
webdunia
webdunia
webdunia

ನಿಶ್ಚಿತಾರ್ಥದ ಮಂಟಪದಲ್ಲಿ ಭಾವುಕರಾದ ನಿಖಿಲ್ ಕುಮಾರಸ್ವಾಮಿ

ನಿಶ್ಚಿತಾರ್ಥದ ಮಂಟಪದಲ್ಲಿ ಭಾವುಕರಾದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು , ಸೋಮವಾರ, 10 ಫೆಬ್ರವರಿ 2020 (11:10 IST)
ಬೆಂಗಳೂರು: ಉದ್ಯಮಿ ಮಂಜುನಾಥ್ ಪುತ್ರಿ ರೇವತಿ ಜತೆ ನಿಶ್ಚಿತಾರ್ಥ ಮಾಡಿಕೊಂಡ ನಿಖಿಲ್ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಭಾವುಕರಾದ ಘಟನೆ ನಡೆದಿದೆ.


ನಿಖಿಲ್ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ಅದ್ಧೂರಿಯಾಗಿ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆಯುತ್ತಿದ್ದು, ಉಂಗುರು ಬದಲಾಯಿಸುವ ಶಾಸ್ತ್ರದ ಬಳಿಕ ಭಾವುಕರಾದ ನಿಖಿಲ್ ಪಕ್ಕದಲ್ಲೇ ನಿಂತಿದ್ದ ತಾಯಿ ಅನಿತಾ ಕುಮಾರಸ್ವಾಮಿಯನ್ನು ತಬ್ಬಿಕೊಂಡು ಸಿಹಿ ಮುತ್ತು ನೀಡಿದ್ದಾರೆ.

ಈ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಈಗಾಗಲೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಆಗಮಿಸಿದ್ದು, ಇನ್ನೂ ಅನೇಕ ಗಣ್ಯರು ಆಗಮಿಸುವ ನಿರೀಕ್ಷೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರಿಗಮಪ ಸ್ಪರ್ಧಿಗಳ ಕಷ್ಟಕ್ಕೆ ವೇದಿಕೆಯಲ್ಲೇ ಸಹಾಯ ಘೋಷಿಸಿದ ಅರ್ಜುನ್ ಜನ್ಯಾ