Webdunia - Bharat's app for daily news and videos

Install App

ಮುಖ್ಯಮಂತ್ರಿ ಮಗ ಎಂದು ಜನ ಸಿನಿಮಾ ನೋಡಲ್ಲ: ನಿಖಿಲ್ ಕುಮಾರಸ್ವಾಮಿ ಖಡಕ್ ಮಾತು

Webdunia
ಶುಕ್ರವಾರ, 25 ಜನವರಿ 2019 (10:09 IST)
ಬೆಂಗಳೂರು: ಸೀತಾರಾಮ ಕಲ್ಯಾಣ ಸಿನಿಮಾ ಬಿಡುಗಡೆಗೂ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಪುತ್ರ ನಟ, ನಿಖಿಲ್ ಗೌಡ ಸಿನಿಮಾದಲ್ಲಿ ರಾಜಕೀಯ ಬೆರೆಸಬೇಡಿ ಎಂದಿದ್ದಾರೆ.


ನಾನು ಮುಖ್ಯಮಂತ್ರಿ ಮಗ ಎಂಬ ಕಾರಣಕ್ಕೆ ಸಿನಿಮಾ ಮಾಡಿಲ್ಲ. ನಾವೆಲ್ಲರೂ ಒಂದು ತಂಡವಾಗಿ ಕಷ್ಟಪಟ್ಟು ಸಿನಿಮಾ ಮಾಡಿದ್ದೇವೆ. ಸಿನಿಮಾವೇ ಬೇರೆ, ರಾಜಕೀಯನೇ ಬೇರೆ. ನಾನು ನಮ್ಮ ಪಕ್ಷದವರಿಗೆ ಮಾತ್ರ ಸಿನಿಮಾ ಮಾಡಿಲ್ಲ. ಸಿನಿಮಾ ಎನ್ನುವುದು ಯೂನಿವರ್ಸಲ್ ಎಂದು ಖಡಕ್ ಆಗಿ ಹೇಳಿದ್ದಾರೆ.

ಈ ನಡುವೆ ಮಂಡ್ಯ ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ತಮ್ಮ ಮತ್ತು ಅಂಬರೀಶ್ ಪುತ್ರ ಅಭಿಷೇಕ್ ನಡುವೆ ಸ್ಪರ್ಧೆ ಇದೆ ಎಂಬ ಸುದ್ದಿಯಿದೆಯಲ್ಲಾ ಎಂಬ ಪತ್ರಕರ್ತ ಪ್ರಶ್ನೆಗೆ ನಕ್ಕ ನಿಖಿಲ್, ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ಫ್ರೆಂಡ್ಸ್ ಆಗಿಯೇ ಇದ್ದೇವೆ. ಈ ಬಗ್ಗೆ ಫೋನ್ ನಲ್ಲಿ ಮಾತನಾಡುವಾಗ ತಮಾಷೆ ಮಾಡುತ್ತಿರುತ್ತೇವೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments