Webdunia - Bharat's app for daily news and videos

Install App

ರೈಡರ್ ಸಿನಿಮಾ ಪೈರಸಿ: ನಿಖಿಲ್ ಕುಮಾರಸ್ವಾಮಿ ಬೇಸರ

Webdunia
ಭಾನುವಾರ, 26 ಡಿಸೆಂಬರ್ 2021 (16:15 IST)
ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಅಭಿನಯದ ‘ರೈಡರ್’ ಸಿನಿಮಾ ಬಿಡುಗಡೆಯಾದ ಎರಡೇ ದಿನಕ್ಕೆ ಪೈರಸಿಯಾಗಿದೆ.

ತಮಿಳು ರಾಕರ್ಸ್ ನಿಂದ ಸಿನಿಮಾ ಪೈರಸಿ ಕಾಪಿ ಹರಿಯಬಿಡಲಾಗಿದೆ. ಇದರಿಂದ ಚಿತ್ರತಂಡದ ಶ್ರಮ ನೀರಿನಲ್ಲಿ ಹುಣಸೆ ಹಣ್ಣು ತೊಳೆದಂತಾಗಿದೆ.

ಈ ಬಗ್ಗೆ ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ, ಎರಡು ವರ್ಷಗಳಿಂದ ಬಡ್ಡಿಗೆ ದುಡ್ಡು ತಂದು ನಿರ್ಮಾಪಕರು ಕಷ್ಟಪಟ್ಟು ಸಿನಿಮಾ ಮಾಡಿರ್ತಾರೆ. ಅದೆಲ್ಲಾ ಒಂದೇ ಕ್ಷಣದಲ್ಲಿ ವ್ಯರ್ಥವಾಗುವಾಗ ಬೇಸರವಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅವಹೇಳನಕಾರಿ ಹೇಳಿಕೆ: ನಾಳೆ ನಟಿ, ಸಂಸದೆ ಕಂಗನಾಗೆ ಮಹತ್ವದ ದಿನ

Exclusive: ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ: ಅನಿರುದ್ಧ ಜತಕರ ಫಸ್ಟ್ ರಿಯಾಕ್ಷನ್

ಕೊನೆಗೂ ವಿಷ್ಣು ಅಭಿಮಾನಿಗಳ ಬಹುದಿನಗಳ ಬೇಡಿಕೆಗೆ ಅಸ್ತು ಎಂದ ಸರ್ಕಾರ

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಆರೋಗ್ಯದಲ್ಲಿ ಏರುಪೇರು

ಶಿಸ್ತಿನ ಸಿಪಾಯಿ ನಿರ್ದೇಶಕ ಎಸ್ ನಾರಾಯಣ್ ಸೊಸೆಗೆ ಹೀಗೆಲ್ಲಾ ಮಾಡಿದ್ರಾ: ಕೇಸ್ ದಾಖಲು

ಮುಂದಿನ ಸುದ್ದಿ
Show comments