Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ಜತೆಗಿನ ಮನಸ್ತಾಪದ ಬಗ್ಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ

Webdunia
ಮಂಗಳವಾರ, 30 ಜುಲೈ 2019 (10:03 IST)
ಬೆಂಗಳೂರು: ಕುರುಕ್ಷೇತ್ರ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಆದರೆ ನಿಖಿಲ್ ಕುಮಾರಸ್ವಾಮಿ ಮಾತ್ರ ಚಿತ್ರದ ಯಾವುದೇ ಪ್ರಮೋಷನ್, ಅಡಿಯೋ ರಿಲೀಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ಇರುವುದು ದರ್ಶನ್ ಜತೆಗಿನ ಮನಸ್ತಾಪ ಕಾರಣವೇ ಎಂಬ ವದಂತಿಗಳು ಹಬ್ಬಿತ್ತು.


ಚಿತ್ರ ಬಿಡುಗಡೆಗೆ ಎರಡು ವಾರ ಮಾತ್ರವೇ ಬಾಕಿಯಿದ್ದು, ಇನ್ನೂ ನಿಖಿಲ್ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಕೂಡಾ ಮಾಡಿರಲಿಲ್ಲ. ನಿನ್ನೆಯಿಂದಷ್ಟೇ ಡಬ್ಬಿಂಗ್ ಶುರು ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಅವರು ಎಲ್ಲದಕ್ಕೂ ಸ್ಪಷ್ಟನೆ ನೀಡಿದ್ದಾರೆ.

ನಾನು ಚುನಾವಣೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದರಿಂದ ಡಬ್ಬಿಂಗ್ ಮಾಡಿಲಿಲ್ಲ. ಈಗ ಸ್ವಲ್ಪ ಬಿಡುವಾಗಿದ್ದೇನೆ. ಇನ್ನು, ದರ್ಶನ್ ಜತೆಗೆ ನನಗೆ ಯಾವುದೇ ಮನಸ್ತಾಪಗಳಿಲ್ಲ. ರಾಜಕೀಯದಲ್ಲಿ ಬ್ಯುಸಿ ಇದ್ದಿದ್ದರಿಂದ ಪ್ರಮೋಷನ್ ಗೆ ಬರಲಾಗಲಿಲ್ಲ. ದರ್ಶನ್ ಬಹುದೊಡ್ಡ ನಟರು. ಅವರ ಜತೆಗೆ ನನಗೆ ಹೆಚ್ಚು ಕಾಂಬಿನೇಷನ್ ಸೀನ್ ಗಳಿರಲಿಲ್ಲ. ಹೀಗಾಗಿ ಅವರ ಜತೆ ಹೆಚ್ಚು ಕಾಲ ಕಳೆಯುವ ಅವಕಾಶ ಸಿಕ್ಕಿರಲಿಲ್ಲ. ದರ್ಶನ್ ಆಗಲಿ, ನಿರ್ಮಾಪಕ ಮುನಿರತ್ನ ಜತೆಗಾಗಲೀ ನನಗೆ ಮನಸ್ತಾಪಗಳಿಲ್ಲ. ಅದೆಲ್ಲಾ ಸುಳ್ಳು ಸುದ್ದಿ’ ಎಂದು ನಿಖಿಲ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments