ದರ್ಶನ್ ಮನೆ ಮೇಲೆ ನಾವ್ಯಾಕೆ ಕಲ್ಲು ತೂರೋಣ? ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ

Webdunia
ಭಾನುವಾರ, 24 ಮಾರ್ಚ್ 2019 (12:33 IST)
ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಸುಮಲತಾ ಅಂಬರೀಶ್ ಬೆಂಬಲಕ್ಕೆ ನಿಂತಿರುವ ನಟ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ಪ್ರಕರಣದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.


ಮಂಡ್ಯ ಕಣದಲ್ಲಿ ಜೆಡಿಎಸ್ ನಿಂದ ಕಣಕ್ಕಿಳಿದಿರುವ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡಗೆ ಪಕ್ಷೇತರರಾಗಿ ನಿಂತಿರುವ ಸುಮಲತಾ ಅಂಬರೀಶ್ ಭಾರೀ ಪೈಪೋಟಿಯೊಡ್ಡುತ್ತಿದ್ದಾರೆ. ಇದೇ ಕಾರಣಕ್ಕೆ  ಅವರ ಬೆಂಬಲಕ್ಕೆ ನಿಂತ ನಟ ದರ್ಶನ್ ನಿವಾಸದ ಮೇಲೆ ನಿನ್ನೆ ಕಲ್ಲಲು ತೂರಾಟ ನಡೆಸಿತ್ತು. ಇದನ್ನು ನಿಖಿಲ್ ಬೆಂಬಲಿಗರೇ ಮಾಡಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಖಿಲ್ ಗೌಡ ‘ನಾವ್ಯಾಕೆ ಇಂತಹ ಕೆಲಸ ಮಾಡೋಣ. ನಮಗೆ ಜನ ಬೆಂಬಲವಿದೆ. ನಮ್ಮ ಮೇಲೂ ಇಂತಹ ದಾಳಿಗಳು ಹಲವು ಬಾರಿ ನಡೆದಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments