Daily Horoscope

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿಖಿಲ್-ರೇವತಿ: ಮಾಧ್ಯಮಗಳಿಗೂ ನಿರ್ಬಂಧ

Webdunia
ಶುಕ್ರವಾರ, 17 ಏಪ್ರಿಲ್ 2020 (10:41 IST)
ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ-ರೇವತಿ ಇಂದು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು. ನಿಖಿಲ್ ವಿವಾಹ ಸಮಾರಂಭ ರಾಮನಗರದ ತೋಟದ ಮನೆಯಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನೆರವೇರಿದೆ.


ಲಾಕ್ ಡೌನ್ ನಿಂದಾಗಿ ಕೇವಲ ಸೀಮಿತ ಆಹ್ವಾನಿತರು ಮಾತ್ರ ವಿವಾಹ ಕಾರ್ಯಕ್ರಮಕ್ಕೆ ಹಾಜರಿದ್ದಾರೆ. ಮಾಧ‍್ಯಮಗಳನ್ನೂ ಸಮಾರಂಭದಿಂದ ದೂರವಿಡಲಾಗಿದೆ.

ರಾಜ್ಯ ಸರ್ಕಾರದಿಂದ ವಿಶೇಷ ಅನುಮತಿ ಪಡೆದು ಕುಮಾರಸ್ವಾಮಿ ಪುತ್ರನ ಮದುವೆ ಸಮಾರಂಭ ನಡೆಸುತ್ತಿದ್ದಾರೆ. ಅದ್ಧೂರಿ ವೇದಿಕೆಯಲ್ಲಿ ನಿಖಿಲ್ ರೇವತಿ ಸತಿಪತಿಗಳಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments