ಸಿದ್ದರಾಮಯ್ಯ ಬಯೋಪಿಕ್ ಪಾರ್ಟ್ 1 ಗೆ ನಿರೂಪ್ ಭಂಡಾರಿ ಹೀರೋ: 50 ಕೋಟಿ ವೆಚ್ಚ

Webdunia
ಬುಧವಾರ, 2 ಆಗಸ್ಟ್ 2023 (16:30 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ನಿಜ ಜೀವನ ಕತೆಯನ್ನಾಧರಿಸಿದ ಸಿನಿಮಾವೊಂದು ನಿರ್ಮಾಣವಾಗುತ್ತಿದೆ. ಈ ಸಿನಿಮಾ ಎರಡು ಭಾಗಗಳಲ್ಲಿ ಮೂಡಿಬರಲಿದ್ದು, ಮೊದಲ ಭಾಗಕ್ಕೆ ನಿರೂಪ್ ಭಂಡಾರಿ ಹೀರೋ ಎನ್ನಲಾಗಿದೆ.

ಮೊದಲ ಭಾಗದಲ್ಲಿ ನಿರೂಪ್ ಭಂಡಾರಿ ಎರಡನೇ ಭಾಗದಲ್ಲಿ ತಮಿಳಿನ ವಿಜಯ್ ಸೇತುಪತಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಚಿತ್ರತಂಡ ಈಗ ಇಬ್ಬರು ನಟರೊಂದಿಗೆ ಮಾತುಕತೆ ನಡೆಸುತ್ತಿದೆ.

50 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗಲಿದೆ. ಸತ್ಯ ರತ್ನಂ ನಿರ್ದೇಶನ ಮಾಡುತ್ತಿದ್ದಾರೆ.  ಎಂಎಸ್ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ಸಿನಿಮಾ ನಿರ್ಮಾಣವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ವಿಚ್ಛೇದನ ಪಡೆಯುವವರೆಗೂ ನನ್ನ ಚಿತ್ರಗಳು ತೆರೆಮೇಲೆ ಬಿಡುಗಡೆಯಾಗುವುದಿಲ್ಲ: ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟ ನಟ ರವಿ ಮೋಹನ್

ಆರ್‌ಸಿಬಿ ಆಟಗಾರ ದೇವದತ್‌ ಪಡಿಕ್ಕಲ್ ಜತೆ ನಟಿ ಶೆಹನಾಜ್ ಗಿಲ್ ಡೇಟಿಂಗ್

ಅಯೋಧ್ಯೆಯಲ್ಲಿ ₹3.31ಕೋಟಿಯ ಭೂಮಿ ಖರೀದಿಸಿದ ನಟ ರಣಬೀರ್ ಕಪೂರ್

ರಜನಿಕಾಂತ್‌ ಅಭಿನಯದ ಜೈಲರ್ 2 ಸೆಟ್‌ನಲ್ಲಿ ದುರ್ಘಟನೆ: ವಿದ್ಯುತ್ ಶಾಕ್‌ ತಗಲಿ ತಂತ್ರಜ್ಞ ಸಾವು

ಇದೇನಾಗಿ ಹೋಯ್ತು.. ಸುಪ್ರೀಂಕೋರ್ಟ್ ತೀರ್ಪಿನಿಂದ ನಟ ದರ್ಶನ್ ಗೆ ಸಂಕಷ್ಟ

ಮುಂದಿನ ಸುದ್ದಿ
Show comments