Webdunia - Bharat's app for daily news and videos

Install App

ಸಿದ್ದರಾಮಯ್ಯ ಬಯೋಪಿಕ್ ಪಾರ್ಟ್ 1 ಗೆ ನಿರೂಪ್ ಭಂಡಾರಿ ಹೀರೋ: 50 ಕೋಟಿ ವೆಚ್ಚ

Webdunia
ಬುಧವಾರ, 2 ಆಗಸ್ಟ್ 2023 (16:30 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ನಿಜ ಜೀವನ ಕತೆಯನ್ನಾಧರಿಸಿದ ಸಿನಿಮಾವೊಂದು ನಿರ್ಮಾಣವಾಗುತ್ತಿದೆ. ಈ ಸಿನಿಮಾ ಎರಡು ಭಾಗಗಳಲ್ಲಿ ಮೂಡಿಬರಲಿದ್ದು, ಮೊದಲ ಭಾಗಕ್ಕೆ ನಿರೂಪ್ ಭಂಡಾರಿ ಹೀರೋ ಎನ್ನಲಾಗಿದೆ.

ಮೊದಲ ಭಾಗದಲ್ಲಿ ನಿರೂಪ್ ಭಂಡಾರಿ ಎರಡನೇ ಭಾಗದಲ್ಲಿ ತಮಿಳಿನ ವಿಜಯ್ ಸೇತುಪತಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಚಿತ್ರತಂಡ ಈಗ ಇಬ್ಬರು ನಟರೊಂದಿಗೆ ಮಾತುಕತೆ ನಡೆಸುತ್ತಿದೆ.

50 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗಲಿದೆ. ಸತ್ಯ ರತ್ನಂ ನಿರ್ದೇಶನ ಮಾಡುತ್ತಿದ್ದಾರೆ.  ಎಂಎಸ್ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ಸಿನಿಮಾ ನಿರ್ಮಾಣವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments