ಡೈರೆಕ್ಷನ್‌ ಕಡೆ ಮುಖ ಮಾಡಲಿದ್ದಾರೆ ನಿರೂಪ್‌ ಭಂಡಾರಿ

sampriya
ಗುರುವಾರ, 23 ಮೇ 2024 (15:41 IST)
Photo By Instagram
ಬೆಂಗಳೂರು: ರಂಗಿತರಂಗ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾಪರ್ಣೆ ಮಾಡಿದ ನಿರೂಪ್‌ ಭಂಡಾರಿ ಇದೀಗ ಡೈರೆಕ್ಷನ್‌ ಕಡೆ ಮುಖ ಮಾಡಿದ್ದಾರೆ.

ರಾಜರಥ, ವಿಕ್ರಾಂತ್ ರೋಣ ಸಿನಿಮಾಗಳ ಮೂಲಕ ಗಮನ ಸೆಳೆದ ನಿರೂಪ್ ಭಂಡಾರಿ ಇದೀಗ ನಟಿಸಿರುವ ಹೊಸ ಸಿನಿಮಾಗಳ ರಿಲೀಸ್‌ಗೆ ಎದುರು ನೋಡ್ತಿದ್ದಾರೆ.

ಇದೀಗ ಇವರ ನಟನೆಯ ನಾಗತಿಹಳ್ಳಿ ಚಂದ್ರಶೇಖರ್ ಜೊತೆಗಿನ ಸಿನಿಮಾ ಮತ್ತು ಸಾಯಿ ಕುಮಾರ್ ಜೊತೆಗಿನ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ರಿಲೀಸ್‌ಗೆ ರೆಡಿಯಾಗಿದೆ.

ಮೊದಲಿನಿಂದಲೂ ನಿರ್ದೇಶನದ ಬಗ್ಗೆ ಆಸಕ್ತಿ ಹೊಂದಿರುವ ನಿರೂಪ್‌ ಭಂಡಾರಿ ಅವರು ಇದೀಗ ಸಹಿ ಮಾಡಿರುವ ಚಿತ್ರಗಳ ಬಳಿಕ ನಿರ್ದೇಶನದ ಕಡೆಗೆ ಹೆಜ್ಜೆ ಹಾಕುತ್ತೇನೆ ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments