Webdunia - Bharat's app for daily news and videos

Install App

ತಮಿಳು ಹೀರೋನಿಂದ ಕಿರುಕುಳ ವರದಿ: ನಟಿ ನಿತ್ಯಾ ಮೆನನ್ ಹೇಳಿದ್ದೇನು?

Webdunia
ಬುಧವಾರ, 27 ಸೆಪ್ಟಂಬರ್ 2023 (09:00 IST)
ಚೆನ್ನೈ: ತನಗೆ ತಮಿಳು ಹೀರೋನಿಂದ ಕಿರುಕುಳವಾಗಿದೆ ಎಂದು ನಟಿ ನಿತ್ಯಾ ಮೆನನ್ ನೀಡಿದ್ದಾರೆಂಬ ಹೇಳಿಕೆ ಕೆಲವು ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಅವರೇ ಈಗ ಸ್ಪಷ್ಟನೆ ನೀಡಿದ್ದಾರೆ.

‘ನನಗೆ ತೆಲುಗು ಚಿತ್ರರಂಗದಲ್ಲಿ ಯಾವುದೇ ಸಮಸ್ಯೆಯಾಗಲಿಲ್ಲ. ಆದರೆ ತಮಿಳಿನಲ್ಲಿ ತೊಂದರೆ ಅನುಭವಿಸಿದೆ. ತಮಿಳು ಹೀರೋ ನನಗೆ ಕಿರುಕುಳ ನೀಡಿದ್ದ’ ಎಂದು ಬಹುಭಾಷಾ ನಟಿ ನಿತ್ಯಾ ಮೆನನ್ ನೀಡಿದ್ದಾರೆಂಬ ಹೇಳಿಕೆ ವೈರಲ್ ಆಗಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ನಿತ್ಯಾ ಮೆನನ್ ‘ಕೆಲವು ಮಾಧ್ಯಮಗಳು ಇಷ್ಟು ಕೀಳುಮಟ್ಟಕ್ಕೆ ಇಳಿದಿರುವುದು ಖೇದದ ಸಂಗತಿ. ಇದು ಸುಳ್ಳು ಸುದ್ದಿ. ಇದಕ್ಕಿಂತ ಒಳ್ಳೆಯ ಸುದ್ದಿ ಹುಡುಕಿಕೊಳ್ಳಿ’ ಎಂದು ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಮುಂದಿನ ಸುದ್ದಿ
Show comments