Webdunia - Bharat's app for daily news and videos

Install App

ಸಿನಿಮಾ ನಟಿಗೆ ನಿತ್ಯಾನಂದನ ಆ ಕೈಲಾಸ ನೋಡೋ ಆಸೆಯಂತೆ!

Webdunia
ಶುಕ್ರವಾರ, 28 ಆಗಸ್ಟ್ 2020 (23:32 IST)
ಸಿನಿಮಾ ನಟಿಯೊಬ್ಬರು ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಕೈಲಾಸ ದೇಶ ನೋಡಬೇಕೆಂಬ ಆಸೆ ವ್ಯಕ್ತಪಡಿಸಿದ್ದಾರೆ.

ನಿತ್ಯಾನಂದನ ವಿರುದ್ಧ ಅತ್ಯಾಚಾರ ಆರೋಪ ಸೇರಿದಂತೆ ಹಲವು ಕೇಸ್ ಗಳು ದಾಖಲಾಗಿವೆ.

ಭಾರತ ಬಿಟ್ಟು ಎಸ್ಕೇಪ್ ಆಗಿರುವ ನಿತ್ಯಾನಂದ ಸ್ವಾಮಿ, ಕೈಲಾಸ ಹೆಸರಿನ ದೇಶ ಕಟ್ಟಿಕೊಂಡಿದ್ದಾನೆ ಎನ್ನಲಾಗಿದ್ದು, ಆ ದೇಶಕ್ಕೆ ಭೇಟಿ ನೀಡಬೇಕೆಂಬ ಆಸೆಯನ್ನು ತಮಿಳು ನಟಿ ಮೀರಾ ಮಿಥುನ್ ಹೊರಹಾಕಿದ್ದಾರೆ.

ಟೀಕೆ ಮಾಡಿದಷ್ಟೂ ನಿತ್ಯಾನಂದ ಬಲಿಷ್ಠರಾಗುತ್ತಿದ್ದಾರೆ. ಅವರ ಕೈಲಾಸ ದೇಶಕ್ಕೆ ಬೇಗನೆ ಹೋಗಬೇಕು ಎಂದು ಅನಿಸುತ್ತಿದೆ ಎಂದು ನಟಿ ಮೀರಾ ಮಿಥುನ್ ತಿಳಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments