Webdunia - Bharat's app for daily news and videos

Install App

ಸಿನಿಮಾ ನಟಿಗೆ ನಿತ್ಯಾನಂದನ ಆ ಕೈಲಾಸ ನೋಡೋ ಆಸೆಯಂತೆ!

Webdunia
ಶುಕ್ರವಾರ, 28 ಆಗಸ್ಟ್ 2020 (23:32 IST)
ಸಿನಿಮಾ ನಟಿಯೊಬ್ಬರು ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಕೈಲಾಸ ದೇಶ ನೋಡಬೇಕೆಂಬ ಆಸೆ ವ್ಯಕ್ತಪಡಿಸಿದ್ದಾರೆ.

ನಿತ್ಯಾನಂದನ ವಿರುದ್ಧ ಅತ್ಯಾಚಾರ ಆರೋಪ ಸೇರಿದಂತೆ ಹಲವು ಕೇಸ್ ಗಳು ದಾಖಲಾಗಿವೆ.

ಭಾರತ ಬಿಟ್ಟು ಎಸ್ಕೇಪ್ ಆಗಿರುವ ನಿತ್ಯಾನಂದ ಸ್ವಾಮಿ, ಕೈಲಾಸ ಹೆಸರಿನ ದೇಶ ಕಟ್ಟಿಕೊಂಡಿದ್ದಾನೆ ಎನ್ನಲಾಗಿದ್ದು, ಆ ದೇಶಕ್ಕೆ ಭೇಟಿ ನೀಡಬೇಕೆಂಬ ಆಸೆಯನ್ನು ತಮಿಳು ನಟಿ ಮೀರಾ ಮಿಥುನ್ ಹೊರಹಾಕಿದ್ದಾರೆ.

ಟೀಕೆ ಮಾಡಿದಷ್ಟೂ ನಿತ್ಯಾನಂದ ಬಲಿಷ್ಠರಾಗುತ್ತಿದ್ದಾರೆ. ಅವರ ಕೈಲಾಸ ದೇಶಕ್ಕೆ ಬೇಗನೆ ಹೋಗಬೇಕು ಎಂದು ಅನಿಸುತ್ತಿದೆ ಎಂದು ನಟಿ ಮೀರಾ ಮಿಥುನ್ ತಿಳಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments