ಸಿನಿಮಾ ನಟಿಗೆ ನಿತ್ಯಾನಂದನ ಆ ಕೈಲಾಸ ನೋಡೋ ಆಸೆಯಂತೆ!

Webdunia
ಶುಕ್ರವಾರ, 28 ಆಗಸ್ಟ್ 2020 (23:32 IST)
ಸಿನಿಮಾ ನಟಿಯೊಬ್ಬರು ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಕೈಲಾಸ ದೇಶ ನೋಡಬೇಕೆಂಬ ಆಸೆ ವ್ಯಕ್ತಪಡಿಸಿದ್ದಾರೆ.

ನಿತ್ಯಾನಂದನ ವಿರುದ್ಧ ಅತ್ಯಾಚಾರ ಆರೋಪ ಸೇರಿದಂತೆ ಹಲವು ಕೇಸ್ ಗಳು ದಾಖಲಾಗಿವೆ.

ಭಾರತ ಬಿಟ್ಟು ಎಸ್ಕೇಪ್ ಆಗಿರುವ ನಿತ್ಯಾನಂದ ಸ್ವಾಮಿ, ಕೈಲಾಸ ಹೆಸರಿನ ದೇಶ ಕಟ್ಟಿಕೊಂಡಿದ್ದಾನೆ ಎನ್ನಲಾಗಿದ್ದು, ಆ ದೇಶಕ್ಕೆ ಭೇಟಿ ನೀಡಬೇಕೆಂಬ ಆಸೆಯನ್ನು ತಮಿಳು ನಟಿ ಮೀರಾ ಮಿಥುನ್ ಹೊರಹಾಕಿದ್ದಾರೆ.

ಟೀಕೆ ಮಾಡಿದಷ್ಟೂ ನಿತ್ಯಾನಂದ ಬಲಿಷ್ಠರಾಗುತ್ತಿದ್ದಾರೆ. ಅವರ ಕೈಲಾಸ ದೇಶಕ್ಕೆ ಬೇಗನೆ ಹೋಗಬೇಕು ಎಂದು ಅನಿಸುತ್ತಿದೆ ಎಂದು ನಟಿ ಮೀರಾ ಮಿಥುನ್ ತಿಳಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊನ್ನೆ ದೈವದ ಅನುಕರಣೆ, ಇಂದು ಜನರಲ್ಲಿ ಕ್ಷಮೆಯಾಚಿಸಿದ ರಣವೀರ್ ಸಿಂಗ್

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ಮುಂದಿನ ಸುದ್ದಿ
Show comments