Webdunia - Bharat's app for daily news and videos

Install App

ಶಿವರಾಜ್ ಕುಮಾರ್ ಈ ಸಾರಿ ಹುಟ್ಟುಹಬ್ಬ ಆಚರಿಸಲ್ಲ

Webdunia
ಮಂಗಳವಾರ, 11 ಜುಲೈ 2017 (12:04 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಈ ಬಾರಿ ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲ. ನಾಳೆ ಅವರ ಹುಟ್ಟುಹಬ್ಬವಿದ್ದು, ಯಾವುದೇ ಗೌಜಿ ಗದ್ದಲಗಳಿಲ್ಲದೆ ಸುಮ್ಮನಿರಲು ಶಿವಣ್ಣ ನಿರ್ಧರಿಸಿದ್ದಾರೆ.


ಅದಕ್ಕೆ ಕಾರಣ ಅಮ್ಮ ಪಾರ್ವತಮ್ಮ ರಾಜ್ ಕುಮಾರ್ ಸಾವು. ಕೇಕ್ ಕಟ್ ಮಾಡಿ, ಹಾರ ತುರಾಯಿ ಹಾಕುವ ಬದಲು ಶಿವಣ್ಣ ಕಡೆಯಿಂದ ಈ ಬಾರಿ ಸಮಾಜ ಸೇವೆ ನಡೆಯಲಿದೆ. ಅವರ ಅಭಿನಯದ ‘ಟಗರು’ ಚಿತ್ರತಂಡ ಹುಟ್ಟುಹಬ್ಬದ ಪ್ರಯುಕ್ತ ಸ್ವಲ್ಪ ಮೊತ್ತದ ಹಣವನ್ನು ದೇಣಿಗೆಯಾಗಿ ನೀಡಿದೆ.

ಅಲ್ಲದೆ, ರಾಜ್ಯ ಸಶಸ್ತ್ರ ಮೀಸಲು ಪೊಲೀಸ್ ಪಡೆಗೂ 1 ಲಕ್ಷ ರೂ. ದೇಣಿಗೆ ನೀಡಿದೆ. ಹೀಗಾಗಿ ಅವರ ಮನೆ ಮುಂದೆ ಈ ಬಾರಿ  ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಸಾಲು ನಿಲ್ಲಬೇಕಿಲ್ಲ. ಅಮ್ಮನ ಸಾವಿಗೆ ಈ ರೀತಿ ಶಿವಣ್ಣ ಗೌರವ ಸಲ್ಲಿಸಲಿದ್ದಾರೆ.

ಇದನ್ನೂ ಓದಿ.. ಇಂದೇ ಟೀಂ ಇಂಡಿಯಾ ಕೋಚ್ ಘೋಷಣೆ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments