Webdunia - Bharat's app for daily news and videos

Install App

ದರ್ಶನ್ ‘ಕ್ರಾಂತಿ’ ಸಿನಿಮಾ ಸೆಟ್ಟಲ್ಲಿ ನೋ ಮೊಬೈಲ್ ರೂಲ್ಸ್!

Webdunia
ಬುಧವಾರ, 8 ಡಿಸೆಂಬರ್ 2021 (10:44 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾ ಶೂಟಿಂಗ್ ಆರಂಭವಾಗಿದೆ. ಆದರೆ ಇದುವರೆಗೆ ಸಿನಿಮಾ ಬಗ್ಗೆ ಒಂದೇ ಒಂದು ಸುಳಿವು ಸೋಷಿಯಲ್ ಮೀಡಿಯಾದಲ್ಲಿ ಹೊರಬಂದಿಲ್ಲ. ಇದಕ್ಕೆ ಕಾರಣವೂ ಇದೆ.

ಕ್ರಾಂತಿ ಸಿನಿಮಾ ಸೆಟ್ಟಲ್ಲಿ ಮ್ಯಾನೇಜರ್ ಬಿಟ್ಟರೆ ಉಳಿದೆಲ್ಲರಿಗೂ ಮೊಬೈಲ್, ಮತ್ತಿತರ ಗ್ಯಾಜೆಟ್ ತರಬಾರದು ಎಂದು ಕಟ್ಟುನಿಟ್ಟಿನ ನಿಯಮ ಮಾಡಲಾಗಿದೆಯಂತೆ. ಇದನ್ನು ಸ್ವತಃ ದರ್ಶನ್ ಮತ್ತು ರಚಿತಾ ರಾಂ ಕೂಡಾ ಪಾಲಿಸುತ್ತಿದ್ದಾರಂತೆ.

ಸಿನಿಮಾ ಪ್ರಚಾರ ಶುರುವಾಗುವವರೆಗೂ ಸಿನಿಮಾ ಬಗ್ಗೆ ಯಾವುದೇ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಬಾರದು ಎಂಬ ಕಾರಣಕ್ಕೆ ಚಿತ್ರತಂಡ ಈ ಕಟ್ಟುನಿಟ್ಟಿನ ನಿಯಮ ಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಬಿ. ಸರೋಜಾ ದೇವಿ ನೆನಪಿಗೆ ವಿಶೇಷ ಗೌರವ ನೀಡಲು ಮುಂದಾದ ರಾಜ್ಯ ಸರ್ಕಾರ

ದಿ ಡೆವಿಲ್ ಸಿನಿಮಾ ತಂಡದಿಂದ ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿತಾ, ಸೀಮಂತದ ಫೋಟೋ ಹಂಚಿ ಕುಡ್ಲದ ಹುಡುಗಿ ಎಂದ ಗಂಗಾ ಪಾತ್ರದಾರಿ

ಸ್ಟಂಟ್ ಮ್ಯಾನ್ ಮೋಹನ್ ರಾಜ್ ಸಾವು, ನಿರ್ದೇಶಕ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ

ಮುಂದಿನ ಸುದ್ದಿ
Show comments